Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕಚೇರಿಯಲ್ಲೇ ಮಾಜಿ ಲವರ್ ನ 20 ಬಾರಿ ಇರಿದು ಕೊಂದ ಯುವಕ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?
KARNATAKA

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪೋಕ್ಸೋ, ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿದ್ದಂತ ದೂಗೂರು ಪರಮೇಶ್ವರ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.

ಸಾಗರದ ಪೇಟೆ ಠಾಣೆಯಲ್ಲಿ ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಕುಮಾರ್, ದೂಗೂರು ಪರಮೇಶ್ವರ್ ಸೇರಿದಂತೆ 9 ಮಂದಿ ವಿರುದ್ಧ ಪೋಕ್ಸೋ, ಭ್ರೂಣಹತ್ಯೆ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಯುವಕನನ್ನು ಬಂಧಿಸಿ ಜೈಲಿಗಟ್ಟಿದ್ದರು. ಆದರೇ ಎ2 ಆರೋಪಿ ಕುಮಾರ್, ಎ3 ಆರೋಪಿ ದೂಗೂರು ಪರಮೇಶ್ವರ್ ಸೇರಿದಂತೆ ಇತರರು ನಾಪತ್ತೆಯಾಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಂತ ಸಾಗರ ಪೇಟೆ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇಂದು ಎ.3 ಆರೋಪಿಯಾಗಿದ್ದಂತ ದೂಗೂರು ಪರಮೇಶ್ವರ್ ಅವರು ಬೆಂಗಳೂರಲ್ಲಿ ಇರುವಂತ ಖಚಿತ ಮಾಹಿತಿ ಸಾಗರ ಪೇಟೆ ಠಾಣೆಯ ಪೊಲೀಸರಿಗೆ ಸಿಕ್ಕಿತ್ತು ಎನ್ನಲಾಗಿದೆ. ಈ ಸುಳಿವು ಆಧರಿಸಿ ಬೆಂಗಳೂರಿಗೆ ತೆರಳಿದ್ದಂತ ಕ್ರೈಂ ಪೊಲೀಸರ ತಂಡವು, ಪೋಕ್ಸೋ, ಭ್ರೂಣಹತ್ಯೆ ಪ್ರಕರಣದ ಆರೋಪಿ ದೂಗೂರು ಪರಮೇಶ್ವರ್ ಬಂಧಿಸಿರೋದಾಗಿ ಹೇಳಲಾಗುತ್ತಿದೆ.

ಬೆಂಗಳೂರಲ್ಲಿ ಆರೋಪಿ ದೂಗೂರು ಪರಮೇಶ್ವರ್ ಅವರನ್ನು ಬಂಧಿಸಿರುವಂತ ಸಾಗರ ಪೇಟೆ ಠಾಣೆಯ ಪೊಲೀಸರು, ಸಾಗರಕ್ಕೆ ಕರೆದುಕೊಂಡು ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೇ ಈ ಬಗ್ಗೆ ಪೊಲೀಸರು ಮಾಹಿತಿಯನ್ನು ನೀಡಿದಾಗಲೇ ಪೋಕ್ಸೋ ಹಾಗೂ ಭ್ರೂಣಹತ್ಯೆ ಕೇಸಲ್ಲಿ ಎ3 ಆರೋಪಿ ದೂಗೂರು ಪರಮೇಶ್ವರ್ ಅವರನ್ನು ಬಂಧಿಸಿದ್ಯೋ ಅಥವಾ ಇಲ್ಲವೋ ಎಂಬುದು ಖಚಿತವಾಗಲಿದೆ. ಆ ಬಗ್ಗೆ ಕಾದು ನೋಡಬೇಕಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಶಿವಮೊಗ್ಗ: ‘ಸಹಕಾರಿ ಸಂಸ್ಥೆ’ ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡು – ಶಾಸಕ ಗೋಪಾಲಕೃಷ್ಣ ಬೇಳೂರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Mins Read

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

2 Mins Read

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

1 Min Read
Recent News

SHOCKING : ಕಚೇರಿಯಲ್ಲೇ ಮಾಜಿ ಲವರ್ ನ 20 ಬಾರಿ ಇರಿದು ಕೊಂದ ಯುವಕ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

State News
KARNATAKA

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ…

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

BREAKING : ಬೆಂಗಳೂರಲ್ಲಿ ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಕ್ಲೀನಿಂಗ್ ವೇಳೆ ಇಬ್ಬರು ಕಾರ್ಮಿಕರ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.