ಶೀಘ್ರವೇ ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ಚಾಲನೆ: ಕಂದಾಯ ಸಚಿವ ಕೃಷ್ಣಭೈರೇಗೌಡ

ಮೈಸೂರು: ರಾಜ್ಯದಲ್ಲಿ ಶೀಘ್ರವೇ ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಲಾಗುತ್ತದೆ. ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇಂದು ಮೈಸೂರಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ … Continue reading ಶೀಘ್ರವೇ ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ಚಾಲನೆ: ಕಂದಾಯ ಸಚಿವ ಕೃಷ್ಣಭೈರೇಗೌಡ