Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಂತಾರದ ಬಗ್ಗೆ ಮರುತನಿಖೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ

BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ

ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪೊಲೀಸರು ‘ವಾಟ್ಸ್ ಆಪ್’ ಮೂಲಕ ‘ನೋಟಿಸ್’ ನೀಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ
KARNATAKA

BIG NEWS: ಪೊಲೀಸರು ‘ವಾಟ್ಸ್ ಆಪ್’ ಮೂಲಕ ‘ನೋಟಿಸ್’ ನೀಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪೊಲೀಸರು ವಾಟ್ಸ್ ಆಪ್ ಮೂಲಕ ನೋಟಿಸ್ ನೀಡುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.

ತಮಿಳುನಾಡಿನ ಪವನ್ ಕುಮಾರ್ ಎಂಬುವರಿಗೆ ಬೆಂಗಳೂರಿನ ಆಡುಗೋಡಿ ಠಾಣೆಯ ಪೊಲೀಸರು ವಾಟ್ಸ್ ಆಪ್ ಮೂಲಕ ನೋಟಿಸ್ ಕಳುಹಿಸಿದ್ದರು. ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ವಾಟ್ಸ್ ಆಪ್ ಮೂಲಕ ನೋಟಿಸ್ ನೀಡುವಂತಿಲ್ಲ ಎಂಬುದಾಗಿ ಪ್ರಕರಣವೊಂದರಲ್ಲಿ ನೀಡಿದ್ದಂತ ತೀರ್ಪಿನ ಹಿನ್ನಲೆಯಲ್ಲಿ, ಈ ನೋಟಿಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರದಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರು ಅರ್ಜಿಯ ವಿಚಾರಣೆ ನಡೆಸಿದರು. ಈ ಅಭ್ಯಾಸವು ಕಾನೂನಿನಲ್ಲಿ ಅನುಮತಿಸಲಾಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟರು. ಅಲ್ಲದೇ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ವಾಟ್ಸ್ ಅಪ್ ಮೂಲಕ ನೋಟಿಸ್ ನೀಡುವುದು ಶಾಸನಬದ್ಧ ಅವಶ್ಯಕತೆಗಳನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದರು.

ಅರ್ಜಿದಾರರ ಪರವಾಗಿ ವಕೀಲ ಜ್ಞಾನೇಶ ಎನ್ ಐ ವಾದಿಸಿ, ಈ ನೋಟಿಸ್ ಕಾನೂನು ನಿಬಂಧನೆಗಳಿಗೆ ಅನುಗುಣವಾಗಿಲ್ಲ. ಇದು ಅಮಾನ್ಯವಾಗಿದೆ ರದ್ದುಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ವೇಳೆ ಎಎಸ್ ಪಿಪಿ ರಶ್ಮಿ ಜಾಧವ್ ಅವರು, ಕಾನೂನು ಜಾರಿಯಲ್ಲಿ ದಕ್ಷತೆಗಾಗಿ ವಾಟ್ಸ್ ಆಪ್ ಸೇರಿದಂತೆ ಡಿಜಿಟ್ಲ ಸಂವಹನ ವಿಧಾನಗಳನ್ನು ಬಳಸಲಾಗುತ್ತಿದೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.

ಈ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಾಟ್ಸ್ ಆಪ್ ಮೀಲಕ ಪೊಲೀಸರು ನೋಟಿಸ್ ನೀಡುವಂತಿಲ್ಲ ಎಂಬುದಾಗಿ ಆದೇಶಿಸಿದೆ.

ಅಂದಹಾಗೇ ಆಡುಗೋಡಿ ಪೊಲೀಸರು ಪವನ್ ಕುಮಾರ್ ಗೆ ಬಿಎನ್ ಎಸ್ ಎಸ್ 2023ರ ಕಲಂ 35(3)ರ ಅಡಿಯಲ್ಲಿ ವಾಟ್ಸ್ ಆಪ್ ಮೂಲಕ ನೋಟಿಸ್ ನೀಡಲಾಗಿತ್ತು.

Share. Facebook Twitter LinkedIn WhatsApp Email

Related Posts

BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ

3 Mins Read

ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ

2 Mins Read

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

1 Min Read
Recent News

ವಂತಾರದ ಬಗ್ಗೆ ಮರುತನಿಖೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ

BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ

ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ

​LPG ಗ್ರಾಹಕರಿಗೆ ಪ್ರಮುಖ ಸೂಚನೆ: ಜೂನ್ 1ರಿಂದ ‘ಒಂದು ಮನೆ, ಒಂದು ಗ್ಯಾಸ್ ಸಂಪರ್ಕ’ ನಿಯಮ ಕಡ್ಡಾಯ!

State News
KARNATAKA

BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ,…

ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.