Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

25/08/2025 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದರ್ಶನ್ ಗೆ ರಾಜಾತಿಥ್ಯ ವಿಚಾರ : ಗೃಹ ಸಚಿವ ಪರಮೇಶ್ವರ್ ಗೆ ವಿವರಣೆ ನೀಡಿದ ಕಮಿಷನರ್ ಬಿ.ದಯಾನಂದ್
KARNATAKA

ದರ್ಶನ್ ಗೆ ರಾಜಾತಿಥ್ಯ ವಿಚಾರ : ಗೃಹ ಸಚಿವ ಪರಮೇಶ್ವರ್ ಗೆ ವಿವರಣೆ ನೀಡಿದ ಕಮಿಷನರ್ ಬಿ.ದಯಾನಂದ್

By kannadanewsnow0526/08/2024 8:46 AM

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರಾಜಾತಿಥ್ಯ, ಹಾಗೂ ಕಾಫಿ ಸಿಗರೇಟ್ ಮತ್ತು ವಿಡಿಯೋ ಕಾಲ್ ವಿಚಾರವಾಗಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಮೋಹನ್ ಅವರು ಭೇಟಿ ಮಾಡಿದ್ದಾರೆ.

ಪ್ರಕರಣದ ಕುರಿತು ಗೃಹ ಸಚಿವರಿಗೆ ಪೊಲೀಸ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. A2 ಆರೋಪಿ ನಟ ದರ್ಶನ್ ಗೆ ಸಿಗರೇಟ್ ಸೇವನೆಗೆ ಅವಕಾಶ ನೀಡಿರುವುದು ಹಾಗೂ ವಿಡಿಯೋ ಕಾಲ್ ಮಾಡಲು ವ್ಯವಸ್ಥೆ ಕಲ್ಪಿಸಿರುವುದರ ಬಗ್ಗೆ ಪೊಲೀಸ್ ಅಧಿಕಾರಿಗಳು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.ಆದರೆ ರಾತ್ರಿಯೆ ಪರಮೇಶ್ವರ್ ಅವರು ದೂರವಾಣಿ ಮೂಲಕ ಘಟನೆ ಕುರಿತಂತೆ ಮಾಹಿತಿ ಪಡೆದಿದ್ದರು.

ನಿನ್ನೆ ರಾತ್ರಿ ಜಿ.ಪರಮೇಶ್ವರ್ ಅವರು ಕಾರಾಗೃಹದ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ದೂರವಾಣಿ ಕರೆಯ ಮೂಲಕ ಘಟನೆ ಕುರಿತು ಚರ್ಚಿಸಿದ್ದಾರೆ ವೇಳೆ ಜೈಲಿನ ಆಂತರಿಕ ತನಿಖೆ ನಡೆಸಿ ವರದಿ ಸಲ್ಲಿಸಿ ಎಂದು ಜಿ ಪರಮೇಶ್ವರ ಅವರು ಸಿಟ್ಟಾಗಿದ್ದಾರೆ. ಇದೀಗ ಬೆಂಗಳೂರ್ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಮೋಹನ್ ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM1 Min Read

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM1 Min Read

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

25/08/2025 4:43 PM4 Mins Read
Recent News

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

25/08/2025 4:43 PM

BREAKING: ಭಾರತದ ಇಂಡಸ್ ಇಂಡ್ ಬ್ಯಾಂಕಿನ ಸಿಇಒ ಆಗಿ ರಾಜೀವ್ ಆನಂದ್ ಅಧಿಕಾರ ಸ್ವೀಕಾರ | Rajiv Anand

25/08/2025 4:38 PM
State News
KARNATAKA

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

By kannadanewsnow0925/08/2025 5:02 PM KARNATAKA 1 Min Read

ಬೆಂಗಳೂರು ದಕ್ಷಿಣ: ಬೈಕಿನಲ್ಲಿ ತೆರಳುತ್ತಿದ್ದಂತ ಶಾಸಕ ಸಿ.ಪಿ ಯೋಗೇಶ್ವರ್ ಅವರ ಭಾವಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

25/08/2025 4:43 PM

ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ‘ಬಾನು ಮುಷ್ತಾಕ್’ಗೆ ಬಾಗಿನ ಅರ್ಪಣೆ

25/08/2025 4:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.