BIGG NEWS: ಪೊಲೀಸ್ ಸಹಾಯವಾಣಿ ʼ112ʼ ಆರಂಭ: ಕರೆ ಬಂದ 15 ನಿಮಿಷದಲ್ಲಿ ಸ್ಥಳಕ್ಕೆ ಸಿಬ್ಬಂದಿ ಭೇಟಿ; ಪ್ರತಾಪ್ ರೆಡ್ಡಿ

ಬೆಂಗಳೂರು: 15 ಪಿಎಫ್​ಐ ಮುಖಂಡರ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿನಷರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. 15 ಪಿಎಫ್​ಐ ಮುಖಂಡರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಅವರನ್ನು ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಎಸಿಪಿ ಜಗದೀಶ್ ನೇತೃತ್ವದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. BREAKING NEWS: ಬುದ್ದಿ ಹೇಳಲು ಹೋದ ಕೈ ಮುಖಂಡನಿಗೆ ಚಾಕು ಇರಿತ; ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು   ಹಲವು ಪ್ರಕರಣಗಳ ತನಿಖೆ ನಡೆಯುತ್ತಿದೆ. ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು … Continue reading BIGG NEWS: ಪೊಲೀಸ್ ಸಹಾಯವಾಣಿ ʼ112ʼ ಆರಂಭ: ಕರೆ ಬಂದ 15 ನಿಮಿಷದಲ್ಲಿ ಸ್ಥಳಕ್ಕೆ ಸಿಬ್ಬಂದಿ ಭೇಟಿ; ಪ್ರತಾಪ್ ರೆಡ್ಡಿ