BIGG NEWS: ಪುನೀತ್ ಪರ್ವಕ್ಕೆ ಬರುವವರಿಗೆ ಮಾರ್ಗ ಬದಲಾವಣೆ; ಟ್ರಾಫಿಕ್ ನಿರ್ವಹಣೆಗೆ ಪೊಲೀಸರ ಸಿದ್ಧತೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್​ಕುಮಾರ್ ನೆನಪಿನ ‘ಪುನೀತ ಪರ್ವ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆ ನಗರ ಪೊಲೀಸರು ಟ್ರಾಫಿಕ್ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. BIGG BREAKING NEWS : ಮುರುಘಾಶ್ರೀಗಳಿಗೆ ಜೈಲೇ ಗತಿ : ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ   ಈ ಕುರಿತು ಸಂಚಾರ ವಿಭಾಗದ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. ‘ಅರಮನೆ ಸುತ್ತಮುತ್ತ ಯಾವುದೇ ಮಾರ್ಗ ಬದಲಾವಣೆ ಇಲ್ಲ. ನಗರದಲ್ಲಿ ಯಾವುದೇ ರಸ್ತೆಗಳನ್ನು ಬಂದ್ … Continue reading BIGG NEWS: ಪುನೀತ್ ಪರ್ವಕ್ಕೆ ಬರುವವರಿಗೆ ಮಾರ್ಗ ಬದಲಾವಣೆ; ಟ್ರಾಫಿಕ್ ನಿರ್ವಹಣೆಗೆ ಪೊಲೀಸರ ಸಿದ್ಧತೆ