Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

25/06/2025 4:58 PM

BREAKING: ರಾಜ್ಯ ಸರ್ಕಾರದಿಂದ ಅಸುರಕ್ಷಿತ ಕಾಂತಿವರ್ಧಕ, ಔಷಧಗಳ ಪಟ್ಟಿ ಬಿಡುಗಡೆ: ಬಳಸದಂತೆ ಎಚ್ಚರಿಕೆ

25/06/2025 4:53 PM

ಕೆಲವರಿಗೆ ಮೋದಿಯೇ ಮೊದಲು, ದೇಶ ನಂತರ : ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

25/06/2025 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ‘ಬ್ಯಾಂಕ್ ಗ್ರಾಹಕ’ರಿಗೆ ‘ಪೊಲೀಸ್ ಇಲಾಖೆ’ಯಿಂದ ಮಹತ್ವದ ಎಚ್ಚರಿಕೆ: ಹೀಗೆ ಮಾಡಿದ್ರೇ ‘ಕೇಸ್ ಫಿಕ್ಸ್’
KARNATAKA

BIG Alert: ‘ಬ್ಯಾಂಕ್ ಗ್ರಾಹಕ’ರಿಗೆ ‘ಪೊಲೀಸ್ ಇಲಾಖೆ’ಯಿಂದ ಮಹತ್ವದ ಎಚ್ಚರಿಕೆ: ಹೀಗೆ ಮಾಡಿದ್ರೇ ‘ಕೇಸ್ ಫಿಕ್ಸ್’

By kannadanewsnow0901/09/2024 4:00 PM

ಚಿತ್ರದುರ್ಗ: ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬ್ಯಾಂಕ್ ಖಾತೆಗಳನ್ನು “ಡ್ಯೂಲ್” ಅಕೌಂಟ್‌ಗಳೆಂದು ಪರಿಗಣಿಸಿ ಖಾತೆದಾರರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಭಾವಿಸಿ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರದ “ಪೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್” ರವರು ಆದೇಶಿಸಿರುತ್ತಾರೆ ಎಂದಿದ್ದಾರೆ.

ಕೆಲವರು ಅಲ್ಪ ಹಣದ ಆಸೆಯಿಂದ ಅಥವಾ ಅತಿಯಾದ ನಂಬಿಕೆಯಿಂದ ಅಥವಾ ತಿಳುವಳಿಕೆ ಕೊರತೆಯಿಂದ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮದಲ್ಲದ ಮೊಬೈಲ್ ನಂಬರ್‌ಗಳನ್ನು ಲಿಂಕ್ ಮಾಡಿಸಿ, ಅಪರಿಚಿತ ವ್ಯಕ್ತಿಗಳಿಗೆ ಬಳಸಿಕೊಳ್ಳಲು ಅನುಮತಿ ನೀಡುತ್ತಿದ್ದಾರೆ. ಇಂತಹ ಖಾತೆಗಳನ್ನು ವಂಚಕರು ಸೈಬರ್ ಅಪರಾಧಗಳನ್ನು ಎಸಗಲು ಬಳಸಿಕೊಳ್ಳುತ್ತಿದ್ದು, ಇದರಿಂದ ಯಾರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗಿದೆಯೋ ಅಂತಹ ವ್ಯಕ್ತಿಗಳು ಸಹ ಸಮಸ್ಯೆಗೆ ಸಿಲುಕಿ ಕಠಿಣ ಕಾನೂನು ಕ್ರಮ ಎದುರಿಸಬೇಕಾದ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಬಳಸಿಕೊಳ್ಳಲು ನೀಡುವುದಾಗಲಿ, ಅನ್ಯ ವ್ಯಕ್ತಿಗಳ ಮೊಬೈಲ್‌ ನಂಬರ್‌ಗಳನ್ನು ಲಿಂಕ್ ಮಾಡಿಸುವುದಾಗಲೀ, ಬ್ಯಾಂಕ್ ವಿವರಗಳನ್ನು ನೀಡಿ ಅಪರಿಚಿತರಿಂದ ಹಣವನ್ನು ಹಾಕಿಸಿಕೊಂಡು ನಗದಾಗಿ ಪರಿವರ್ತಿಸಿ ನೀಡುವುದಾಗಲೀ, ಓ.ಟಿ.ಪಿ ಹಾಗೂ ಇನ್ನಿತರೆ ಬ್ಯಾಂಕ್ ಮಾಹಿತಿಯನ್ನು ನೀಡಿ ಖಾತೆ ಬಳಕೆಗೆ ಅನುಮತಿ ನೀಡುವುದಾಗಲೀ ಮಾಡದೇ ಜಾಗೃತಿ ವಹಿಸಿ ಎಂದು ಹೇಳಿದ್ದಾರೆ.

ಈ ರೀತಿಯ ಖಾತೆ ಮಾಡಿಸುವ ಏಜೆಂಟ್‌ರು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೋರಿದ್ದಾರೆ.

Shocking News: ‘ಜಾರ್ಖಂಡ್’ನಲ್ಲಿ ಸರ್ಕಾರಿ ನೇಮಕಾತಿಯ ‘ದೈಹಿಕ ಪರೀಕ್ಷೆ’ ವೇಳೆ ಹಲವು ಅಭ್ಯರ್ಥಿಗಳು ಸಾವು

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ಗಮನಕ್ಕೆ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿಕೊಳ್ಳಿ!

ಮಹಿಳೆಯರಿಗೆ ‘ಉಚಿತ LPG ಸಿಲಿಂಡರ್’: ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡ, ದಾಖಲೆಗಳೇನು? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING: ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

25/06/2025 4:58 PM2 Mins Read

BREAKING: ರಾಜ್ಯ ಸರ್ಕಾರದಿಂದ ಅಸುರಕ್ಷಿತ ಕಾಂತಿವರ್ಧಕ, ಔಷಧಗಳ ಪಟ್ಟಿ ಬಿಡುಗಡೆ: ಬಳಸದಂತೆ ಎಚ್ಚರಿಕೆ

25/06/2025 4:53 PM1 Min Read

BREAKING : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ.!

25/06/2025 1:42 PM1 Min Read
Recent News

BREAKING: ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

25/06/2025 4:58 PM

BREAKING: ರಾಜ್ಯ ಸರ್ಕಾರದಿಂದ ಅಸುರಕ್ಷಿತ ಕಾಂತಿವರ್ಧಕ, ಔಷಧಗಳ ಪಟ್ಟಿ ಬಿಡುಗಡೆ: ಬಳಸದಂತೆ ಎಚ್ಚರಿಕೆ

25/06/2025 4:53 PM

ಕೆಲವರಿಗೆ ಮೋದಿಯೇ ಮೊದಲು, ದೇಶ ನಂತರ : ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

25/06/2025 4:51 PM

“ಶುಭಾಂಶು ಶುಕ್ಲಾ 1.4 ಬಿಲಿಯನ್ ಭಾರತೀಯರ ಆಕಾಂಕ್ಷೆಗಳನ್ನು ಹೊತ್ತಿದ್ದಾರೆ”: ಪ್ರಧಾನಿ ಮೋದಿ

25/06/2025 4:40 PM
State News
KARNATAKA

BREAKING: ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow0925/06/2025 4:58 PM KARNATAKA 2 Mins Read

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡವನ್ನು…

BREAKING: ರಾಜ್ಯ ಸರ್ಕಾರದಿಂದ ಅಸುರಕ್ಷಿತ ಕಾಂತಿವರ್ಧಕ, ಔಷಧಗಳ ಪಟ್ಟಿ ಬಿಡುಗಡೆ: ಬಳಸದಂತೆ ಎಚ್ಚರಿಕೆ

25/06/2025 4:53 PM

BREAKING : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ.!

25/06/2025 1:42 PM

ALERT : ಚಹಾ ಜೊತೆ ಸಿಗರೇಟ್ ಸೇದುವವರೇ ತಪ್ಪದೇ ಇದನ್ನೊಮ್ಮೆ ಓದಿ.!

25/06/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.