ಬೆಂಗಳೂರು : ಬೆಂಗಳೂರಿನಲ್ಲಿ ಹಲ್ಲೆ ನಡೆಸಿದ ದರೋಡೆಕೋರನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್ಶಿಫ್ಟ್ ಯೋಗಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಸ್ಥಳ ಮಹಜರು ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದನು ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ, ಆದರೂ ಕೂಡ ಈತ ಜಗ್ಗದಿದ್ದಾಗ ಕಾಲಿಗೆ ಗುಂಡು ಹಾರಿಸಿದರು ಎಂದು ತಿಳಿದು ಬಂದಿದೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ.
BIGG NEWS: ಬಳ್ಳಾರಿ ನಗರದ ಕ್ಷೇತ್ರದ ಟಿಕೆಟ್ ಗಾಗಿ ಬಿಗ್ ಫೈಟ್; ಬರೋಬ್ಬರಿ 20 ಆಕಾಂಕ್ಷಿ ಅರ್ಜಿ ಸಲ್ಲಿಕೆ
BIGG NEWS : ಬೆಂಗಳೂರಿನ 10 ಪ್ರದೇಶಗಳಲ್ಲಿ ‘ಟ್ರಾಫಿಕ್ ಕಡಿವಾಣ’ಕ್ಕೆ ಸೂಚನೆ | Bangalore Traffic