Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜರ್ಮನಿ : ವಸತಿ ಕಟ್ಟಡದ ಟೆರೇಸ್ಗೆ ಸಣ್ಣ ವಿಮಾನ ಡಿಕ್ಕಿ : ಇಬ್ಬರು ಸಾವು | Plane crashes

01/06/2025 10:33 AM

BIG NEWS : ಚಿನ್ನದ ಸಾಲ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

01/06/2025 10:33 AM

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

01/06/2025 10:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರಿಗೊಂದು ‘ಪೊಲೀಸ’ರಿಂದ ಮಹತ್ವದ ಪ್ರಕಟಣೆ: ಈ ಎಚ್ಚರಿಕೆ ಕ್ರಮವಹಿಸಲು ಸೂಚನೆ | Karnataka Police
KARNATAKA

ಸಾರ್ವಜನಿಕರಿಗೊಂದು ‘ಪೊಲೀಸ’ರಿಂದ ಮಹತ್ವದ ಪ್ರಕಟಣೆ: ಈ ಎಚ್ಚರಿಕೆ ಕ್ರಮವಹಿಸಲು ಸೂಚನೆ | Karnataka Police

By kannadanewsnow0910/07/2024 9:52 PM

ಚಿತ್ರದುರ್ಗ: ರಾಜ್ಯದಲ್ಲಿ ಕ್ರೈಂ ತಡೆಗೆ ಪೊಲೀಸರು ಎಷ್ಟೇ ಕ್ರಮವಹಿಸಿದ್ರೂ, ಮರುಕಳಿಸುತ್ತಲೇ ಇದ್ದಾವೆ. ಹೀಗಿರುವಾಗ, ಸಾರ್ವಜನಿಕರನ್ನು ಜಾಗೃತಿಗೊಳಿಸುವಂತ ಕೆಲಸವನ್ನು ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಠಾಣೆಯ ಪೊಲೀಸರು ಕೈಗೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಈ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ ಠಾಣೆಯ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಮನೆ ಕಳ್ಳತನ, ದೇವಸ್ಥಾನ ಕಳ್ಳತನ ಹಾಗೂ ಸರ ಕಳ್ಳತನ ಮತ್ತು ಕುರಿ-ದನಕರುಗಳ ಕಳ್ಳಕಾಕರ ಬಗ್ಗೆ, ಕಡ್ಡಾಯವಾಗಿ ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.

ಅಬ್ಬಿನಹೊಳೆ ಪೊಲೀಸ್ ಠಾಣಾ ಭಾಗಗಳಲ್ಲಿ ಬೀಗ ಹಾಕಿರುವ ಮನೆಗಳು, ದೇವಸ್ಥಾನಗಳ ಕಳ್ಳತನ ಹೆಚ್ಚಾಗಿದ್ದು ನೀವು ಬೇರೆ ಊರಿಗೆ ಹೋಗುವ ಸಂದರ್ಭದಲ್ಲಿ ಅಕ್ಕ-ಪಕ್ಕದ ಮನೆಯವರಿಗೆ ತಿಳಿಸಿ, ರಾತ್ರಿ ವೇಳೆಯಲ್ಲಿ ಹೊರಗಡೆ ಲೈಟ್ ಗಳನ್ನು ಹಾಕಬೇಕು ಮತ್ತು ಇಂಟರ್ ಲಾಕ್ ಹಾಗೂ ಬಗರ್ ಅಲರಾಂ ಮತ್ತು ಸಿ.ಸಿ ಕ್ಯಾಮರ ಅಳವಡಿಸಿಕೊಳ್ಳಿ. ದೇವಸ್ಥಾನಗಳಲ್ಲಿ ದೇವಸ್ಥಾನದ ಕಮಿಟಿಯವರು ಹಾಗೂ ಪೂಜಾರಿಗಳು ಸರದಿಯಂತೆ ಪ್ರತಿ ದಿನ 4 ಜನರು ಕಾವಲು ಇರತಕ್ಕದ್ದು ಅಂತ ತಿಳಿಸಿದ್ದಾರೆ.

ಹಳ್ಳಿಗಳಲ್ಲಿ ಧನಕರು-ಕುರಿಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು ಧನಕರುಗಳು-ಕುರಿಗಳು ಕಳ್ಳತನವಾಗದಂತೆ ನೋಡಿಕೊಳ್ಳುವುದು. ನಿಮ್ಮ ವಾಹನಗಳು ಬೈಕ್ ಗಳ ಬಗ್ಗೆ ಎಚ್ಚರಿಕೆ ವಹಿಸಿ, ಬೈಕ್ ನ ಯಾಂಡ್ ಕೀ ಹಾಕುವಂತೆ ಸೂಚಿಸಿದ್ದಾರೆ.

ಅಬ್ಬಿನಹೊಳೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮೀಣ ಭಾಗದ ದೂರದ ಹೊರಗಡೆ ಇರುವ ಮನೆಗಳ ಕಡೆ ಹೆಚ್ಚು ನಿಗಾವಹಿಸತಕ್ಕದ್ದು, ವಯಸ್ಸಾದ ವೃದ್ಧರನ್ನು ಮನೆಯಲ್ಲಿ ಬಿಟ್ಟು 2-3 ದಿನಗಳ ವರೆಗೆ ದೂರದ ಊರುಗಳಿಗೆ ಹೋಗಬೇಕಾದರೆ ಅಕ್ಕ-ಪಕ್ಕದ ಮನೆಗಳಿಗೆ ತಿಳಿಸಿ ಹೋಗಬೇಕು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಿಮ್ಮ ಗ್ರಾಮಗಳಲ್ಲಿ ರಾತ್ರಿ ವೇಳೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಕಡೆ ವಾಹನಗಳ ಕಡೆ ಗಮನಹರಿಸಿ ಕೂಡಲೇ ತುರ್ತು ಕರೆ-112 ಗೆ ಕರೆಮಾಡಿ ಅಥವಾ ನಿಮ್ಮ ಬೀಟ್ ಪೊಲೀಸರಿಗೆ ಕೂಡಲೇ ಕರೆಮಾಡಿ ಎಂಬುದಾಗಿ ಮನವಿ ಮಾಡಿದ್ದಾರೆ.

ಈ ಮೇಲ್ಕಂಡ ಮಾಹಿತಿ ಕೇವಲ ಅಬ್ಬಿನಹೊಳೆ ಪೊಲೀಸ್ ಠಾಣೆಯ ವ್ಯಾಪ್ತಿಗಷ್ಟೇ ಮುನ್ನೆಚ್ಚರಿಕೆ ಕ್ರಮಗಳಲ್ಲ. ರಾಜ್ಯಾಧ್ಯಂತ ಎಲ್ಲಾ ಜನರು ಈ ಮುಂಜಾಗ್ರತಾ ಕ್ರಮಗಳನ್ನು ನಿರ್ಲಕ್ಷಿಸದೇ ಅಳವಡಿಸಿಕೊಂಡ್ರೆ ಮುಂದಾಗಲಿರುವಂತ ಕ್ರೈಂ ತಡೆಯಬಹುದಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು, ಕನ್ನಡ ನ್ಯೂಸ್ ನೌ

BIG NEWS: ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ ಶಿವಕುಮಾರ್ | DCM DK Shivakumar

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ED ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

01/06/2025 10:15 AM2 Mins Read

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಯಾವ `ರೇಷನ್ ಕಾರ್ಡ್’ ಗೆ ಯಾವ ಸೌಲಭ್ಯಗಳು ಸಿಗಲಿವೆ ಗೊತ್ತಾ?

01/06/2025 10:00 AM5 Mins Read

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM1 Min Read
Recent News

ಜರ್ಮನಿ : ವಸತಿ ಕಟ್ಟಡದ ಟೆರೇಸ್ಗೆ ಸಣ್ಣ ವಿಮಾನ ಡಿಕ್ಕಿ : ಇಬ್ಬರು ಸಾವು | Plane crashes

01/06/2025 10:33 AM

BIG NEWS : ಚಿನ್ನದ ಸಾಲ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

01/06/2025 10:33 AM

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

01/06/2025 10:15 AM

ಪುರುಷರು ಮಹಿಳೆಯರಿಗಿಂತ ಎತ್ತರವಾಗಿರಲು ಕಾರಣವೇನು ಗೊತ್ತಾ? ಅಧ್ಯಯನದಲ್ಲಿ ಮಹತ್ವದ ಮಾಹಿತಿ

01/06/2025 10:10 AM
State News
KARNATAKA

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

By kannadanewsnow5701/06/2025 10:15 AM KARNATAKA 2 Mins Read

ಚೆಕ್ ಮೂಲಕ ಪಾವತಿ ತುಂಬಾ ಅನುಕೂಲಕರವಾಗಿದೆ. ಆದ್ರೆ, ಇದು ಕೆಲವು ವಿಶೇಷ ನಿಯಮಗಳನ್ನ ಹೊಂದಿದೆ. ಈ ನಿಯಮಗಳನ್ನ ಅನುಸರಿಸದಿರುವುದು ನಿಮಗೆ…

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಯಾವ `ರೇಷನ್ ಕಾರ್ಡ್’ ಗೆ ಯಾವ ಸೌಲಭ್ಯಗಳು ಸಿಗಲಿವೆ ಗೊತ್ತಾ?

01/06/2025 10:00 AM

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

01/06/2025 9:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.