‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ … Continue reading ‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed