Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ಡಿಜಿಟಲ್ ಟ್ರ್ಯಾಕಿಂಗ್ ಹೆದರಿಕೆ ; ಇರಾನ್ ‘ಸ್ಮಾರ್ಟ್ಫೋನ್, ಲ್ಯಾಪ್ಟಾಪ್’ಗಳ ಮೇಲೆ ಸೀಮಿತ ನಿಷೇಧ ಘೋಷಣೆ

17/06/2025 7:51 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಸೋಷಿಯಲ್ ಮೀಡಿಯಾ’ ಮೇಲೆ ಪೊಲೀಸರ ಹದ್ದಿನ ಕಣ್ಣು: ಪ್ರತಿ ಠಾಣೆಯಲ್ಲಿ ‘ಮಾನಿಟರ್ ವಿಭಾಗ’ ಸ್ಥಾಪನೆ
KARNATAKA

BIG NEWS: ರಾಜ್ಯದಲ್ಲಿ ‘ಸೋಷಿಯಲ್ ಮೀಡಿಯಾ’ ಮೇಲೆ ಪೊಲೀಸರ ಹದ್ದಿನ ಕಣ್ಣು: ಪ್ರತಿ ಠಾಣೆಯಲ್ಲಿ ‘ಮಾನಿಟರ್ ವಿಭಾಗ’ ಸ್ಥಾಪನೆ

By kannadanewsnow0913/03/2025 6:18 PM

ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಮೇಲೆ ಪೊಲೀಸರ ಹದ್ದಿನ ಕಣ್ಣು ನೆಟ್ಟಿದ್ದಾರೆ. ಈಗ ಪ್ರತಿ ಪೊಲೀಸ್ ಠಾಣೆಯಲ್ಲೂ ಮಾನಿಟರ್ ವಿಭಾಗ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿ ಸದಸ್ಯ ನವೀನ್ ಪ್ರಶ್ನಿಸಿದಂತ ಅವರು, ರಾಜ್ಯದಲ್ಲಿ ಸಾಮಾಜಿಕ ಜಾಲತಾಣ ನಿಗಾವಹಿಸಲು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ವ್ಯವಸ್ಥೆ ಮಾಡಬೇಕಾಗುತ್ತದೆ. ಪೊಲೀಸ್ ಇಲಾಖೆಗೆ ಸರ್ಕಾರ ಮತ್ತಷ್ಟು ಶಕ್ತಿ ಕೊಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿ ಹರಡಿ ಹೆಚ್ಚು ಗಲಭೆಗಳು ಆಗುತ್ತಿವೆ ಎಂದರು.

ಈ ಪ್ರಶ್ನೆಗೆ ಉತ್ತರಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸೋಷಿಯಲ್ ಮೀಡಿಯಾ ಬಹಳ ಉಪಯೋಗ ಆಗುತ್ತಿದೆ. ಅದರ ಜೊತೆಗೆ ಅಷ್ಟೇ ದುರುಪಯೋಗ ಆಗುತ್ತಿದೆ. ನಾವು ಈಗ ಟೆನ್ನಾಲಜಿ ಇಲ್ಲದೇ ಬದುಕಲು ಸಾಧ್ಯವಿಲ್ಲ ಎನ್ನುವ ಸ್ಥಿತಿಗೆ ತಲುಪಿದ್ದೇವೆ. ಫೇಸ್ ಬುಕ್, ಎಕ್ಸ್, ಯೂಟ್ಯೂಬ್ ಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸೋ ಕೆಲಸ ಆಗುತ್ತಿದೆ ಎಂದರು.

ದೇಶದಲ್ಲಿ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಗೆ ಒಂದು ವಿಭಾಗ ಪ್ರಾರಂಭ ಮಾಡಿದ್ದೇವೆ. ಎಡಿಜಿಪಿ ಸೈಬರ್ ಕ್ರೈಂ ವಿಭಾಗ ನೇಮಕ ಮಾಡಲಾಗಿದೆ. ಪ್ರತಿ ಠಾಣೆಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸ್ಥಾಪನೆ ಮಾಡಿದ್ದೇವೆ. 247 ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸೋದು ಕಂಡು ಬಂದರೇ ಕೂಡಲೇ ಸುಮೋಟೋ ಕೇಸ್ ಹಾಕಲಾಗುತ್ತದೆ ಎಂದರು.

ನಾವು ಫ್ಯಾಕ್ಟ್ ಚೆಕ್ ಮಾಡುವಂತ ಆಪ್ ಮಾಡಿದ್ದೇವೆ. ನಿತ್ಯ ಪೊಲೀಸರು ಮಾನಿಟರಿಂಗ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಬಂದರೇ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಠಾಣೆಯಲ್ಲಿ ಇದಕ್ಕಾಗಿ ಡೆಸ್ಕ್ ಕೂಡ ಮಾಡಲಾಗಿದೆ. ರಾಜ್ಯದ ಪ್ರತಿ ಠಾಣೆಯಲ್ಲಿ ಮೀಡಿಯಾಗಾಗಿ ಒಂದು ಡೆಸ್ಕ್, ಲಾ ಆ್ಯಂಡ್ ಆರ್ಡರ್‌ಗೆ ಒಂದು ಡೆಸ್ಕ್, ವೈಯಕ್ತಿಕ ಡೆಸ್ಕ್, ಸಂಘಟನೆ ಡೆಸ್ಕ್ ಮಾಡಿದ್ದೇವೆ ಎಂದರು.

GOOD NEWS: ರಾಜ್ಯ ಸರ್ಕಾರದಿಂದ ‘ಅನುದಾನಿತ ಶಾಲೆ’ಗಳ ‘ನಿವೃತ್ತ ಶಿಕ್ಷಕರು, ಸಿಬ್ಬಂದಿ’ಗಳಿಗೆ ಸಿಹಿಸುದ್ದಿ

BREAKING NEWS: ಪಾಕಿಸ್ತಾನ ಯೋಧರ ಮೇಲೆ ಆತ್ಮಾಹುತಿ ಬಾಂಬ್ ದಾಳಿ

ISRO ಸ್ಪೇಸ್ ಡಾಕಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ | Isro

Share. Facebook Twitter LinkedIn WhatsApp Email

Related Posts

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM1 Min Read

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM1 Min Read

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM1 Min Read
Recent News

BREAKING : ಇಸ್ರೇಲ್ ಡಿಜಿಟಲ್ ಟ್ರ್ಯಾಕಿಂಗ್ ಹೆದರಿಕೆ ; ಇರಾನ್ ‘ಸ್ಮಾರ್ಟ್ಫೋನ್, ಲ್ಯಾಪ್ಟಾಪ್’ಗಳ ಮೇಲೆ ಸೀಮಿತ ನಿಷೇಧ ಘೋಷಣೆ

17/06/2025 7:51 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM
State News
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

By kannadanewsnow0917/06/2025 7:45 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಜೂನ್.30ರವರೆಗೆ ವರ್ಗಾವಣೆ…

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.