BIGG NEWS: ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ; ಮೂರು ಸುತ್ತು ಗುಂಡು ಹಾರಿಸಿ ಗೌರವ ಸೂಚನೆ

ಚಾಮರಾಜನಗರ: ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ‌ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಭಾರತಿ ಅವರು ಹುತಾತ್ಮ ಪೊಲೀಸರಿಗೆ ಪುಷ್ಪಗುಚ್ಚವಿರಿಸಿ ಗೌರವ ಸಮರ್ಪಿಸಿದರು. BIGG NEWS: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಹುಕ್ಕೇರಿಯಲ್ಲಿ ಬೃಹತ್ ಸಮಾವೇಶ; ಸರ್ಕಾರದಿಂದ ಯಾವ ಆದೇಶ ಹೊರಡಿಸಿಲ್ಲ, ಕೊಟ್ಟ ಭರವಸೆ ಸುಳ್ಳಾಗಿದೆ; ಬಸವಜಯ ಮೃತ್ಯುಂಜಯ ಸ್ವಾಮೀಜಿ   ಪೊಲೀಸರು ಹಬ್ಬ ಹರಿದಿನ ಎನ್ನದೇ ತಮ್ಮಸಂತೋಷತ ಬದಿಗಿಟ್ಟು ಕಾರ್ಯ ನಿರ್ವಹಿಸುತ್ತಾರೆ. ಅವರ ಕಾರ್ಯ … Continue reading BIGG NEWS: ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ; ಮೂರು ಸುತ್ತು ಗುಂಡು ಹಾರಿಸಿ ಗೌರವ ಸೂಚನೆ