Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನ್ನ ಸಂಗಾತಿಯನ್ನು ನನ್ನ ಕೈಯಿಂದಲೇ ಕೊಂದೆ: ಪತ್ನಿ ಹತ್ಯೆಗೈದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಪತಿ

21/01/2026 8:32 PM

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM

ಚಿನ್ನ ಮತ್ತು ಬೆಳ್ಳಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಲು ಕಾರಣವೇನು?

21/01/2026 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಟ್ಟ ಸಂದೇಶ ಹಾಕುವವರಿಗೆ ಪೊಲೀಸರು ಎಚ್ಚರಿಕೆ ನೀಡಬೇಕು : ‘ಟ್ರೋಲರ್ಸ್’ ಗಳಿಗೆ ಚಳಿ ಬಿಡಿಸಿದ ಮೋಹಕ ತಾರೆ ರಮ್ಯಾ
KARNATAKA

ಕೆಟ್ಟ ಸಂದೇಶ ಹಾಕುವವರಿಗೆ ಪೊಲೀಸರು ಎಚ್ಚರಿಕೆ ನೀಡಬೇಕು : ‘ಟ್ರೋಲರ್ಸ್’ ಗಳಿಗೆ ಚಳಿ ಬಿಡಿಸಿದ ಮೋಹಕ ತಾರೆ ರಮ್ಯಾ

By kannadanewsnow0513/06/2024 9:55 PM

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹದಿಮೂರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಯಾವಾಗ ನಟ ದರ್ಶನ್ ಅವರ ಬಂಧನವಾಯಿತು ಆಗ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಟ್ರೊಲರ್ ಗಳು ಕೆಟ್ಟದಾಗಿ ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ಇದೀಗ ಟ್ರೋಲರ್ಸ್ ಗಳಿಗೆ ಪೊಲೀಸರು ಎಚ್ಚರಿಕೆ ನೀಡಬೇಕು ಎಂದು ಮೋಹಕ ತಾರೆ ನಟಿ ರಮ್ಯಾ ಟೋಲರ್ಸ್ ಗಳಿಗೆ ಚಳಿ ಬಿಡಿಸಿದ್ದಾರೆ.

ಈ ಕುರಿತಂತೆ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ಅನ್ನೋ ಆಪ್ಷನ್ ಇದೆ.ನಮಗೆ ಇಷ್ಟ ಇಲ್ಲದವರು,ಟ್ರೋಲ್ ಮಾಡುವವರು, ಕೆಟ್ಟ ಕಮೆಂಟ್ ಮೂಲಕ ಕಿರುಕುಳ ಕೊಡುವವರು ಇರುತ್ತಾರೆ. ನನ್ನನ್ನು ಸೇರಿಸಿ ನಟ ನಟಿಯರನ್ನು ಟ್ರೋಲ್ ಮಾಡುವ ಜನರಿದ್ದಾರೆ. ಕೆಟ್ಟ ಮೆಸೇಜ್ ಕಳುಹಿಸಿದರೆ ಕೊಲ್ಲುವ ಶೋಷಣೆಯ ಸಮಾಜದಲ್ಲಿ ಇದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೆಲವೊಮ್ಮೆ ಟ್ರೊಲ್ ಮಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಬೇಕು. ಟ್ರೋಲ್ ಮಾಡುವ ಮೂಲಕ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಯಾರು ಕಾನೂನಿಗಿಂತ ಮೇಲಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾರನ್ನು ಯಾರು ಹೊಡೆಯಲು ಮತ್ತು ಕೊಲ್ಲಲು ಹಕ್ಕು ಇಲ್ಲ. ನ್ಯಾಯ ಸಿಗುತ್ತದೆ ಅಥವಾ ಇಲ್ಲವೋ ಎಂದು ದೂರು ಕೊಡಿ ಸಾಕು. ಪೊಲೀಸರು ತಮ್ಮ ಕೈಲಾದಷ್ಟು ಕೆಲಸ ಮಾಡುತ್ತಿದ್ದಾರೆ. ಪೊಲೀಸರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ. ರೇಣುಕಾ ಸ್ವಾಮಿಗೆ ನ್ಯಾಯ ಕೊಡಿ, ದರ್ಶನ್ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM3 Mins Read

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM1 Min Read

ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಕುರಿತು ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮದ್ದೂರು ಶಾಸಕ ಕೆ.ಎಂ ಉದಯ್

21/01/2026 7:49 PM2 Mins Read
Recent News

ನನ್ನ ಸಂಗಾತಿಯನ್ನು ನನ್ನ ಕೈಯಿಂದಲೇ ಕೊಂದೆ: ಪತ್ನಿ ಹತ್ಯೆಗೈದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಪತಿ

21/01/2026 8:32 PM

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM

ಚಿನ್ನ ಮತ್ತು ಬೆಳ್ಳಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಲು ಕಾರಣವೇನು?

21/01/2026 8:15 PM

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM
State News
KARNATAKA

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

By kannadanewsnow0921/01/2026 8:19 PM KARNATAKA 3 Mins Read

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ…

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM

ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಕುರಿತು ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮದ್ದೂರು ಶಾಸಕ ಕೆ.ಎಂ ಉದಯ್

21/01/2026 7:49 PM

ಪೌರಾಯುಕ್ತೆಗೆ ಬೆದರಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ FIR ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ಆದೇಶ ಪ್ರಕಟ

21/01/2026 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.