ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಮನೆ ಮುಂದೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಪೊಲೀಸರು ಎಚ್ಚೆತ್ತುಕೊಂಡಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ.
BIGG NEWS: ಮಹಾಲಕ್ಷ್ಮಿ ಲೇಔಟ್ ಪೊಲೀಸರ ಬೇಟೆ: ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್
ಕಮಿಷನರ್ ಸೂಚನೆ ಹಿನ್ನೆಲೆ ಸಚಿವರ ಮನೆಗೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ರಾಜಮಹಾಲ್ ರಸ್ತೆಯಲ್ಲಿರೋ ಸಚಿವರ ಮನೆಗಳ ಮುಂದೆ ಭದ್ರತೆ ಒದಗಿಸಲಾಗಿದ್ದು, ಗೃಹ ಸಚಿವರ ಮನೆ 200 ಮೀಟರ್ ದೂರಕ್ಕೆ ಬ್ಯಾರಿಕೇಡ್ ಹಾಕಿ ಪಲೀಸರುನ್ನು ನಿಯೋಜಿಸಲಾಗಿದೆ.