BIGG NEWS : ಪೊಲೀಸರ ಮೇಲೆ ʻಬಿಯರ್ ಬಾಟಲಿ ʼತೂರಿ ಹಲ್ಲೆ : ಓರ್ವನ ಬಂಧನ, 50 ಜನರ ಮೇಲೆ ಕೇಸ್
ತಿರುವನಂತಪುರಂ: ಸಮುದ್ರತೀರದಲ್ಲಿ ಅದ್ದೂರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದಂತೆ ಬಿಯರ್ ಬಾಟಲಿಗಳನ್ನು ಪೊಲೀಸರ ಮೇಲೆ ತೂರಿ ಹಲ್ಲೆಗೈದ ಘಟನೆ ನಡೆದಿದ್ದು, ಓರ್ವನನ್ನು ಬಂಧಿಸಿ 50 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. BREAKING NEWS : ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಸಹೋದರನ ಪುತ್ರ ಅಪಘಾತದಲ್ಲಿ ಸಾವು ಘಟನಾ ಸ್ಥಳದಲ್ಲಿ ಪರಿಸ್ಥಿತಿ ವಿಕೋಪಗೊಂಡು ಸಂಗೀತ ಕಾರ್ಯಕ್ರಮದ ವೇಳೆ ಸ್ಥಳದಲ್ಲಿ ನಿಲ್ಲಲಾಗದವರು ಗಲಾಟೆ ಮಾಡಿದ್ದರು. ಭದ್ರತೆಗಾಗಿ ಹಾಕಿದ್ದ ಬ್ಯಾರಿಕೇಡ್ಗಳನ್ನು ತಳ್ಳಿದಕ್ಕಾಗಿ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ. ಅಲ್ಲಿ ನೆರೆದಿದ್ದ ಗುಪೊಂದು ಕಲ್ಲು … Continue reading BIGG NEWS : ಪೊಲೀಸರ ಮೇಲೆ ʻಬಿಯರ್ ಬಾಟಲಿ ʼತೂರಿ ಹಲ್ಲೆ : ಓರ್ವನ ಬಂಧನ, 50 ಜನರ ಮೇಲೆ ಕೇಸ್
Copy and paste this URL into your WordPress site to embed
Copy and paste this code into your site to embed