ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪೊಲೀಸರನ್ನು ಅಮಾನತುಗೊಳಿಸಬೇಕು – ಕರವೇ ಪ್ರವೀಣ್ ಶೆಟ್ಟಿ

ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಡ್ಯಾನ್ಸ್ ಮಾಡುತ್ತಿದ್ದಂತ ವಿದ್ಯಾರ್ಥಿ ಮೇಲೆ ಮರಾಠಿ ಗೂಂಡಾಗಳು, ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ. ಮರಾಠಿ ಗುೂಂಡಾಗಳನ್ನು ಬಂಧಿಸಬೇಕು. ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದಂತ ಪೊಲೀಸರನ್ನು ಅಮಾನತುಗೊಳಿಸಬೇಕು ಎಂಬುದಾಗಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿದ್ಯಾರ್ಥಿ ಏನು ಪಾಕ್ ಅಥವಾ ಚೀನಾ ದೇಶದ ಧ್ವಜ ಹಾರಿಸಿಲ್ಲ. ಕನ್ನಡಿಗನಾಗಿ, ಕನ್ನಡ ಧ್ವಜವನ್ನು ಹಿಡಿದು ಹಾರಾಡಿಸಿದ್ದಾನೆ. ಅಂತಹ ವಿದ್ಯಾರ್ಥಿ ಮೇಲೆ ಎಂಇಎಸ್ ಪುಂಡರ ಹಲ್ಲೆ … Continue reading ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪೊಲೀಸರನ್ನು ಅಮಾನತುಗೊಳಿಸಬೇಕು – ಕರವೇ ಪ್ರವೀಣ್ ಶೆಟ್ಟಿ