ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸುವ ನೆಪ ಹೇಳಿ ರಾಜಕೀಯ ನಾಯಕರು ಸಿಂಪತಿ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಶರವಣ ಹೇಳಿದ್ದಾರೆ.
ನಿಮ್ಮ ಆಹಾರದಲ್ಲಿ ʻಹುಣಸೆಹಣ್ಣುʼ ಬಳಸುತ್ತೀರಾ? ಈ ʼಮಾರಣಾಂತಿಕ ರೋಗʼಗಳಿಂದ ರಕ್ಷಿಸುತ್ತದೆ | Tamarind Benefits
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೇವೇಗೌಡರು ಆರೋಗ್ಯವಾಗಿ ಇದ್ದಾರೆ. ಆದರೆ ರಾಜಕೀಯ ನಾಯಕರು ದೇವೇಗೌಡರನ್ನು ಭೇಟಿ ಮಾಡುವ ಮೂಲಕ ಸಿಂಪತಿ ಗಿಟ್ಟಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಿಮ್ಮ ಆಹಾರದಲ್ಲಿ ʻಹುಣಸೆಹಣ್ಣುʼ ಬಳಸುತ್ತೀರಾ? ಈ ʼಮಾರಣಾಂತಿಕ ರೋಗʼಗಳಿಂದ ರಕ್ಷಿಸುತ್ತದೆ | Tamarind Benefits
ನನ್ನ ಬಳಿಯೇ ದೇವೇಗೌಡರು ಎರಡು ಗಂಟೆ ಪಕ್ಷದ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಾನೇ ಕಚೇರಿಗೆ ಬಂದು ಆಯುಧ ಪೂಜೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಜನತಾ ಮಿತ್ರ ಕಾರ್ಯಕ್ರಮಕ್ಕೆ ದೇವೇಗೌಡರು ಬರುತ್ತಾರೆ ಅಂತ ತಿಳಿಸಿದ್ದಾರೆ ಎಂದು ಹೇಳಿದರು.