BIGG NEWS : ಕೊಡಗಿನಲ್ಲಿ ಮತ್ತೆ ಭುಗಿಲೆದ್ದ ʻ ರಾಜಕೀಯ ದ್ವೇಷ ʼ : ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕತ್ತಿಯಿಂದ ಹಲ್ಲೆ

ಕೊಡಗು : ಜಿಲ್ಲೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ  ರಾಜಕೀಯ ದ್ವೇಷದ ಹಿನ್ನೆಲೆ  ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ನಡುವೆ ಕತ್ತಿಯಿಂದ ಹಲ್ಲೆ ನಡೆಸಲಾದ ಘಟನೆ ನಡೆದಿದೆ BIGG NEWS: ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ; ವಿಪಕ್ಷ ನಾಯಕನಿಗೆ ಕುಟುಕಿದ ಬಿಜೆಪಿ ರಾಜಕೀಯ ದ್ವೇಷದ ಹಿನ್ನೆಲೆ  ಕಾಂಗ್ರೆಸ್‌ ಕಾರ್ಯಕರ್ತ ಪ್ರಭುಶೇಖರ-ಹೊಸ್ಕೇರಿ ಗ್ರಾ.ಪಂ.ಅಧ್ಯಕ್ಷ , ಬಿಜೆಪಿ ಕಾರ್ಯಕರ್ತ ತಾಲೂಕು ಪಂಚಾಯಿತಿ ಮಾಜಿ ಸದಸ್ಯನಾಗಿರುವ ಅಪ್ಪು ರವೀಂದ್ರ ಸೋದರರು ನಡುವೆಯೇ ಗಲಾಟೆ ತೀವ್ರಗೊಂಡು ಹಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ  … Continue reading BIGG NEWS : ಕೊಡಗಿನಲ್ಲಿ ಮತ್ತೆ ಭುಗಿಲೆದ್ದ ʻ ರಾಜಕೀಯ ದ್ವೇಷ ʼ : ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕತ್ತಿಯಿಂದ ಹಲ್ಲೆ