ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜ್ ಗೇಟ್ ಪಾಸ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಾರಣ ತಿಳಿಸಬೇಕು: ಬಿಜೆಪಿ ಪ್ರಕಾಶ್ ಒತ್ತಾಯ

ಬೆಂಗಳೂರು: ತಪ್ಪು ಕೇವಲ RCB,DNA ಮತ್ತು KSCA ಎಂದಿದ್ದ ಸಿದ್ದರಾಮಯ್ಯ ತಮ್ಮ ಪರಮಾಪ್ತ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜ್ ರವರನ್ನು ಸೇವೆಯಿಂದ ಬಿಡುಗಡೆ ಮಾಡಿರುವುದಕ್ಕೆ ಕಾರಣವನ್ನು ರಾಜ್ಯದ ಜನತೆಗೆ ತಿಳಿಸಬೇಕು ಎಂಬುದಾಗಿ ಬಿಜೆಪಿ ಮುಖಂಡ ಪ್ರಕಾಶ್.ಎಸ್ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸೌಧ ಮುಂಭಾಗ ಕಾರ್ಯಕ್ರಮ ಅವರ ಸಲಹೆಯ ಮೇರೆಗೆ ಮಾಡಲಾಗಿತ್ತು. ಈಗ ಕಾರ್ಯಕ್ರಮ ಎಡವಟ್ಚಾದ ಕೂಡಲೇ ಅವರನ್ನು ಸೇವೆಯಿಂದ ವಜಾ ಮಾಡಿ ಮತ್ತೆ ತಮ್ಮ ತಲೆದಂಡ ತಪ್ಪಿಸಿಕೊಳ್ಳುವ ಧೂರ್ತತನ ಇದಾಗಿದೆ … Continue reading ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜ್ ಗೇಟ್ ಪಾಸ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಾರಣ ತಿಳಿಸಬೇಕು: ಬಿಜೆಪಿ ಪ್ರಕಾಶ್ ಒತ್ತಾಯ