BIG UPDATE: ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುದ್ಧತೆ: ಭಾರತದಿಂದ ಎಲ್ಲಾ ರೈಲುಗಳ ಸಂಚಾರ ರದ್ದು | Bangladesh Protests

ನವದೆಹಲಿ: ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದೆ. ಈ ಬೆನ್ನಲ್ಲೇ ಬಾಂಗ್ಲಾ-ಭಾರತದ ಗಡಿಯಲ್ಲಿ ಭಾರತೀಯ ಸೇನೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈಗ ಭಾರತದಿಂದ ಬಾಂಗ್ಲಾದೇಶಕ್ಕೆ ತೆರಳುವಂತ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಬಾಂಗ್ಲಾದೇಶದೊಂದಿಗಿನ ಎಲ್ಲಾ ರೈಲು ಸೇವೆಗಳನ್ನು ಭಾರತ ಸ್ಥಗಿತಗೊಳಿಸಿದೆ ಎಂದು ಭಾರತೀಯ ರೈಲ್ವೆ ವಕ್ತಾರರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಶೇಖ್ ಹಸೀನಾ ಅವರು ಲಂಡನ್ ಗೆ ತೆರಳುತ್ತಿದ್ದಾರೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರು ಸೋಮವಾರ ತಿಳಿಸಿದ್ದಾರೆ. ಅವರು ಲಂಡನ್ ಗೆ ತೆರಳುತ್ತಿದ್ದಾರೆ … Continue reading BIG UPDATE: ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುದ್ಧತೆ: ಭಾರತದಿಂದ ಎಲ್ಲಾ ರೈಲುಗಳ ಸಂಚಾರ ರದ್ದು | Bangladesh Protests