ಮತಗಟ್ಟೆ ಸಮೀಕ್ಷೆ; ನಾಳೆಯವರೆಗೆ ಕಾಂಗ್ರೆಸ್ ಪಕ್ಷದವರು ಖುಷಿಯಾಗಿರಲಿ- HD ಕುಮಾರಸ್ವಾಮಿ

ಬೆಂಗಳೂರು: ಮತದಾನೋತ್ತರ ಸಮೀಕ್ಷೆ ಬಗ್ಗೆ ಕಾಂಗ್ರೆಸ್ ಮಾಡಿರುವ ಟೀಕೆಯ ಬಗ್ಗೆ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು; ಇದು ಮೋದಿ ಎಕ್ಸಿಟ್ ಪೋಲ್, ಮಿಡಿಯಾ ಎಕ್ಸಿಟ್ ಪೋಲ್ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ನಾಳೆ ಮಧ್ಯಾಹ್ನದವರೆಗೆ ಅವರು ಸಂತೋಷವಾಗಿರಲಿ. ಅವರ ಸಂತೋಷಕ್ಕೆ ನಾನು ಯಾಕೆ ಅಡ್ಡಿಪಡಿಸಲಿ, ಅವರು ಸಂತೋಷವಾಗಿರಲಿ ಬಿಡಿ ಎಂದರು. ಲೋಕಸಭೆ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕೊನೆಪಕ್ಷ 25 ಸೀಟು ಗೆಲ್ಲುತ್ತೇವೆ. ಮತಗಟ್ಟೆ ಸಮೀಕ್ಷೆ ಇದನ್ನೇ ಹೇಳುತ್ತಿದೆ. ಜೆಡಿಎಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆಲುವು ಪಡೆಯಲಿದೆ … Continue reading ಮತಗಟ್ಟೆ ಸಮೀಕ್ಷೆ; ನಾಳೆಯವರೆಗೆ ಕಾಂಗ್ರೆಸ್ ಪಕ್ಷದವರು ಖುಷಿಯಾಗಿರಲಿ- HD ಕುಮಾರಸ್ವಾಮಿ