Big news:‌ ಇಂದು ಬೆಳಗ್ಗೆ 10 ಗಂಟೆಯಿಂದ ರಾಷ್ಟ್ರಪತಿ ಚುನಾವಣೆ; ಭಾರೀ ಗೆಲುವಿನ ನಿರೀಕ್ಷೆಯಲ್ಲಿ ದ್ರೌಪದಿ ಮುರ್ಮು

ದೆಹಲಿ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಉಮೇದುದಾರರಾಗಿ ಮಾಜಿ ಕೇಂದ್ರ ಸಚಿವ ಯಶ್ವಂತ್‌ ಸಿನ್ಹಾ ಕಣದಲ್ಲಿದಲ್ಲಿದ್ದಾರೆ. ದೇಶದ ಬಹುತೇಕ ರಾಜ್ಯಗಳಲ್ಲಿ ಎನ್‌ಡಿಎ ಅಧಿಕಾರದಲ್ಲಿರುವುದು ಹಾಗೂ ಹಲವು ಪ್ರಾದೇಶಿಕ ಪಕ್ಷಗಳು ಬುಡಕಟ್ಟು ಸಮುದಾಯದ ಅಭ್ಯರ್ಥಿ ಎಂಬ ಕಾರಣಕ್ಕೆ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ಭಾರಿ ಬಹುಮತದೊಂದಿಗೆ ಆಯ್ಕೆಯಾಗುವುದು ಖಚಿತವಾಗಿದೆ. … Continue reading Big news:‌ ಇಂದು ಬೆಳಗ್ಗೆ 10 ಗಂಟೆಯಿಂದ ರಾಷ್ಟ್ರಪತಿ ಚುನಾವಣೆ; ಭಾರೀ ಗೆಲುವಿನ ನಿರೀಕ್ಷೆಯಲ್ಲಿ ದ್ರೌಪದಿ ಮುರ್ಮು