BIGG NEWS : ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಮುಳ್ಳುಹಂದಿಗಳು ಪ್ರತ್ಯಕ್ಷ ʼ : ಸ್ಥಳೀಯರಲ್ಲಿ ಆತಂಕ ಸೃಷ್ಟಿ | Porcupines

ಮಂಡ್ಯ : ನಗರದ ಕಲ್ಲಹಳ್ಳಿ ವಿ.ವಿ. ನಗರದ ಖಾಲಿ ನಿವೇಶನದ ಪೊದೆಯೊಂದರಲ್ಲಿ ಬುಧವಾರ ರಾತ್ರಿ ಮುಳ್ಳು ಹಂದಿಗಳು ಕಾಣಿಸಿಕೊಂಡಿದ್ದು, ನಗರದ ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ಬಂದಿಳಿದ ಪ್ರಧಾನಿಗೆ ಸ್ವಾಗತ ಕೋರಿದ ‘ವರುಣ’ : ‘ಮೋದಿ’ ಎಂಟ್ರಿ ವೇಳೆ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ |P.M Narendra Modi ವಿ.ವಿ. ನಗರದ 23ನೇ ಕ್ರಾಸ್‌ನಲ್ಲಿ ಮುಳ್ಳುಹಂದಿಗಳು ಕಾಣಿಸಿಕೊಂಡಿದ್ದವು. ಇದನ್ನು ನೋಡಿದ ಸಾರ್ವಜನಿಕರು ಅರಣ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ರಾತ್ರಿ 11ರ ಸಮಯದಲ್ಲಿ … Continue reading BIGG NEWS : ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಮುಳ್ಳುಹಂದಿಗಳು ಪ್ರತ್ಯಕ್ಷ ʼ : ಸ್ಥಳೀಯರಲ್ಲಿ ಆತಂಕ ಸೃಷ್ಟಿ | Porcupines