Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಅನುದಾನಿತ ಶಾಲಾ ಶಿಕ್ಷಕರ ವರ್ಗಾವಣೆಗೆ’ ಮುಹೂರ್ತ ಫಿಕ್ಸ್ : ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

15/04/2026 6:21 AM

ಅಮೆರಿಕ-ಇರಾನ್ ಶಾಂತಿ ಮಾತುಕತೆ: ಮುಂದಿನ ಎರಡು ದಿನಗಳಲ್ಲಿ ಎರಡನೇ ಸುತ್ತಿನ ಚರ್ಚೆ ಆರಂಭ ಸಾಧ್ಯತೆ

15/04/2026 6:20 AM

ALERT : ಗಾರ್ಮೆಂಟ್ ಕಾರ್ಮಿಕರೇ ಎಚ್ಚರ : ನಿಮ್ಮ ಕೆಲಸವನ್ನೇ ಕಸಿದುಕೊಳ್ಳುವ `AI’ ತಂತ್ರಜ್ಞಾನಕ್ಕೆ ತರಬೇತಿಯ ವಿಡಿಯೋ ವೈರಲ್ | WATCH VIDEO

15/04/2026 6:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನನ್ನ, ದೇವೇಗೌಡರನ್ನ ತಾಳೆ ಹಾಕಿದ್ದಾರೆ : HD ಕುಮಾರಸ್ವಾಮಿ ಆಕ್ರೋಶ
KARNATAKA

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನನ್ನ, ದೇವೇಗೌಡರನ್ನ ತಾಳೆ ಹಾಕಿದ್ದಾರೆ : HD ಕುಮಾರಸ್ವಾಮಿ ಆಕ್ರೋಶ

By kannadanewsnow0520/05/2024 2:41 PM

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಕೆಸ್ ನಲ್ಲಿ ನನ್ನ ಹಾಗೂ ಹೆಚ್‍ಡಿ ದೇವೇಗೌಡರನ್ನು ತಾಳೆ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ಅಸಹ್ಯ ಪಡುವ ಪ್ರಕರಣವಾಗಿದೆ. ಇದು ಇದು ಎಲ್ಲರೂ ತಲೆತಗ್ಗಿಸುವಂತಹ ಪ್ರಕರಣ. ಈ ಕೇಸ್ ನಲ್ಲಿ ನನ್ನ ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರದಲ್ಲಿ ವರ್ಗಾವಣೆ ದಂಧೆ ಕುರಿತು ಕೇಳಲೇಬೇಡಿ. ಸಿ ಎಸ್ ಆರ್ ಫಂಡ್ ವರ್ಗಾವಣೆಗೆ ಸಿಂಬಲ್ ಆಗಿ ಇಟ್ಕೊಂಡ್ರು.ಈ ಸರ್ಕಾರ ಮಾಡಿದ್ದು ಬರೀ ಈ ರೀತಿಯ ಸಾಧನೆಗಳು.ಕಳೆದ ಬಾರಿಯೂ ನಗರ ಪ್ರದಕ್ಷಿಣೆ ಮಾಡಿದ್ರಿ, ಏನಾಯಿತು? ನಗರ ಪ್ರದಕ್ಷಿಣೆ ಮಾಡಿ ಏನು ಪರಿಹಾರ ನೀಡಿದೆ? ಡಿಸಿಎಂ ಡಿಕೆ ಬೆಂಗಳೂರು ಸಿಟಿ ರೌಂಡ್ಸ್ ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.

ನಾಲ್ಕು ಐದು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ.20-25 ಸೀಟು ಎಂದು ಕನಸು ಕಾಣುತ್ತಾ ಕುಳಿತಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಹೇಗೆ ಕೆಲಸ ಮಾಡಬೇಕಿತ್ತು? ಈ ಸರ್ಕಾರದಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ರಾಜ್ಯದ ನೀರಾವರಿ ಯೋಜನೆಗಳು ಏನಾಗಿವೆ? ಯಾವ ಜಾಗಕ್ಕೆ ಹೋದರು ಜನರು ಮನೆಗಳಲ್ಲಿ ವಾಸಿಸಲು ಆಗುತ್ತಿಲ್ಲ. ಮನೆಗೆ ಬೇಗ ಹಾಕಿಕೊಂಡು ಜನರು ಬೇರೆ ಕಡೆ ವಾಸಿಸುತ್ತಿದ್ದಾರೆ. ಇದು ಇವರ ಸಾಧನೆ ಎಂದು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ `ಅನುದಾನಿತ ಶಾಲಾ ಶಿಕ್ಷಕರ ವರ್ಗಾವಣೆಗೆ’ ಮುಹೂರ್ತ ಫಿಕ್ಸ್ : ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

15/04/2026 6:21 AM2 Mins Read

ರಾಜ್ಯದಲ್ಲಿ ಇಂದು ಸ್ವಯಂಗಣತಿ ಅಂತ್ಯ : ನಾಳೆಯಿಂದ `ಮನೆ ಗಣತಿ’ ಆರಂಭ.!

15/04/2026 6:16 AM1 Min Read

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

15/04/2026 6:14 AM2 Mins Read
Recent News

ರಾಜ್ಯದ `ಅನುದಾನಿತ ಶಾಲಾ ಶಿಕ್ಷಕರ ವರ್ಗಾವಣೆಗೆ’ ಮುಹೂರ್ತ ಫಿಕ್ಸ್ : ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

15/04/2026 6:21 AM

ಅಮೆರಿಕ-ಇರಾನ್ ಶಾಂತಿ ಮಾತುಕತೆ: ಮುಂದಿನ ಎರಡು ದಿನಗಳಲ್ಲಿ ಎರಡನೇ ಸುತ್ತಿನ ಚರ್ಚೆ ಆರಂಭ ಸಾಧ್ಯತೆ

15/04/2026 6:20 AM

ALERT : ಗಾರ್ಮೆಂಟ್ ಕಾರ್ಮಿಕರೇ ಎಚ್ಚರ : ನಿಮ್ಮ ಕೆಲಸವನ್ನೇ ಕಸಿದುಕೊಳ್ಳುವ `AI’ ತಂತ್ರಜ್ಞಾನಕ್ಕೆ ತರಬೇತಿಯ ವಿಡಿಯೋ ವೈರಲ್ | WATCH VIDEO

15/04/2026 6:20 AM

ರಾಜ್ಯದಲ್ಲಿ ಇಂದು ಸ್ವಯಂಗಣತಿ ಅಂತ್ಯ : ನಾಳೆಯಿಂದ `ಮನೆ ಗಣತಿ’ ಆರಂಭ.!

15/04/2026 6:16 AM
State News
KARNATAKA

ರಾಜ್ಯದ `ಅನುದಾನಿತ ಶಾಲಾ ಶಿಕ್ಷಕರ ವರ್ಗಾವಣೆಗೆ’ ಮುಹೂರ್ತ ಫಿಕ್ಸ್ : ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

By kannadanewsnow5715/04/2026 6:21 AM KARNATAKA 2 Mins Read

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದೆ. 2025-26ನೇ ಸಾಲಿನ…

ರಾಜ್ಯದಲ್ಲಿ ಇಂದು ಸ್ವಯಂಗಣತಿ ಅಂತ್ಯ : ನಾಳೆಯಿಂದ `ಮನೆ ಗಣತಿ’ ಆರಂಭ.!

15/04/2026 6:16 AM

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

15/04/2026 6:14 AM

BREAKING : `ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ : ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಜನರು ಗಂಭೀರ!

15/04/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.