Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ.!

02/01/2026 10:43 AM

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್ ಗೆ ಕೈಬರಹದ ಪತ್ರ ಕಳುಹಿಸಿದ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ

02/01/2026 10:39 AM

ಬೆಚ್ಚಿಬೀಳಿಸುವ ವರದಿ: ವರ್ಷದಲ್ಲಿ 166 ಹುಲಿಗಳು ಸಾವು: ಸಂರಕ್ಷಿತ ಅರಣ್ಯದ ಹೊರಗೇ ಹೆಚ್ಚು ಮರಣ!

02/01/2026 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಶ್ಲೀಲ ವಿಡಿಯೋ ಪ್ರಕರಣ : ಕಿಡಿಗೇಡಿಗಳಿಂದ ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ವಿಡಿಯೋ, ಫೋಟೋ ವೈರಲ್!
KARNATAKA

ಅಶ್ಲೀಲ ವಿಡಿಯೋ ಪ್ರಕರಣ : ಕಿಡಿಗೇಡಿಗಳಿಂದ ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ವಿಡಿಯೋ, ಫೋಟೋ ವೈರಲ್!

By kannadanewsnow5704/05/2024 9:24 AM

ಬೆಂಗಳೂರು : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ನವರದ್ದು ಎನ್ನಲಾಗಿರುವ ರಾಸಲೀಲೆ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ವಿಡಿಯೋಗಳು, ಫೋಟೋಗಳನ್ನು ಹರಿಬಿಡುತ್ತಿದ್ದಾರೆ.

ರಾಸಲೀಲೆ ಪೆನ್ ಡ್ರೈವ್ ಪ್ರಕರಣ ಸಂಬಂಧ ಕಿಡಿಗೇಡಿಗಳು ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಹರಿಬಿಡುತ್ತಿದ್ದಾರೆ. ಇದರಿಂದ ಕಂಗಾಲಾಗಿರುವ ಮಹಿಳಾ ಅಧಿಕಾರಿಗಳು ಮೂರು ತಿಂಗಳು ರಜೆ ಮೇಲೆ ತೆರಳುತ್ತಿದ್ದಾರೆ. ಇನ್ನೂ ಕೆಲ ಅಧಿಕಾರಿಗಳಿಂದ ವರ್ಗಾವಣೆಗೆ ಮೇಲಾಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.

ಈ ನಡುವೆ ಜರ್ಮನಿಗೆ ತೆರಳಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ. ಮೇ.15 ರ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ ಐಟಿಗೆ ನೀಡುವ ಮುನ್ನವೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹೋಗಿದ್ದು,ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿರುವ ಕಾರಣ ವಿಚಾರಣೆಗೆ ಒಂದು ವಾರಗಳ ಕಾಲ ಸಮಯ ಕೇಳಿದ್ದಾರೆ.

Pornography case: Miscreants target women officers video goes viral ಅಶ್ಲೀಲ ವಿಡಿಯೋ ಪ್ರಕರಣ : ಕಿಡಿಗೇಡಿಗಳಿಂದ ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ವಿಡಿಯೋ ಫೋಟೋ ವೈರಲ್‌
Share. Facebook Twitter LinkedIn WhatsApp Email

Related Posts

BREAKING : ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ.!

02/01/2026 10:43 AM1 Min Read

BIG NEWS : ಬಳ್ಳಾರಿಯಲ್ಲಿ ಫೈರಿಂಗ್ ಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಕೇಸ್ : ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ!

02/01/2026 10:17 AM1 Min Read

BREAKING : ಧಾರವಾಡದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟ : ನಾಲ್ವರು ಮಕ್ಕಳು ಸೇರಿ 6 ಮಂದಿಗೆ ಗಂಭೀರ ಗಾಯ!

02/01/2026 10:09 AM1 Min Read
Recent News

BREAKING : ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ.!

02/01/2026 10:43 AM

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್ ಗೆ ಕೈಬರಹದ ಪತ್ರ ಕಳುಹಿಸಿದ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ

02/01/2026 10:39 AM

ಬೆಚ್ಚಿಬೀಳಿಸುವ ವರದಿ: ವರ್ಷದಲ್ಲಿ 166 ಹುಲಿಗಳು ಸಾವು: ಸಂರಕ್ಷಿತ ಅರಣ್ಯದ ಹೊರಗೇ ಹೆಚ್ಚು ಮರಣ!

02/01/2026 10:35 AM

SHOCKING : `ಆನ್ ಲೈನ್’ ಗೇಮ್ ಆಡುವವರೇ ಎಚ್ಚರ : ಸಾಲದ ಸುಳಿಗೆ ಸಿಲುಕಿ ಯುವಕ ಆತ್ಮಹತ್ಯೆ.!

02/01/2026 10:34 AM
State News
KARNATAKA

BREAKING : ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ.!

By kannadanewsnow5702/01/2026 10:43 AM KARNATAKA 1 Min Read

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ…

BIG NEWS : ಬಳ್ಳಾರಿಯಲ್ಲಿ ಫೈರಿಂಗ್ ಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಕೇಸ್ : ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ!

02/01/2026 10:17 AM

BREAKING : ಧಾರವಾಡದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟ : ನಾಲ್ವರು ಮಕ್ಕಳು ಸೇರಿ 6 ಮಂದಿಗೆ ಗಂಭೀರ ಗಾಯ!

02/01/2026 10:09 AM

BREAKING : ಬೆಂಗಳೂರು ಬಳಿಕ ಕಲಬುರಗಿ ಸೆಂಟ್ರಲ್ ಜೈಲಲ್ಲಿ ಡ್ರಗ್ಸ್, ಗಾಂಜಾ ಘಾಟು : ನಾಲ್ವರ ವಿರುದ್ಧ ‘FIR’ ದಾಖಲು

02/01/2026 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.