Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮದ್ಯಪ್ರಿಯರಿಗೆ ಗುಡ್ ನ್ಯೂಸ್ : `ಬಿಯರ್, ಸ್ಕಾಚ್ ವಿಸ್ಕಿ’ ಸೇರಿದಂತೆ ಹಲವು ಬ್ರಾಂಡ್ ಗಳ ಬೆಲೆಯಲ್ಲಿ ಭಾರೀ ಇಳಿಕೆ | Alcohol prices

12/05/2025 11:37 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 2300 ಅಂಕ ಏರಿಕೆ, 24,700 ರ ಗಡಿ ದಾಟಿದ ‘ನಿಫ್ಟಿ’ |Share Market

12/05/2025 11:25 AM

BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಮೇ 15 ರಿಂದ `ವರ್ಗಾವಣೆ’ ಆರಂಭ | Govt employee Transfer

12/05/2025 11:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಶ್ಲೀಲ ವೀಡಿಯೋ ಕೇಸ್: ಕೇಂದ್ರ ಮಹಿಳಾ ಆಯೋಗ ಎಲ್ಲಿದೆ? ಕೇಂದ್ರ ಸರ್ಕಾರ ಏನು ಮಾಡುತ್ತಿದೆ?- ಸೌಮ್ಯರೆಡ್ಡಿ ಪ್ರಶ್ನೆ
KARNATAKA

ಅಶ್ಲೀಲ ವೀಡಿಯೋ ಕೇಸ್: ಕೇಂದ್ರ ಮಹಿಳಾ ಆಯೋಗ ಎಲ್ಲಿದೆ? ಕೇಂದ್ರ ಸರ್ಕಾರ ಏನು ಮಾಡುತ್ತಿದೆ?- ಸೌಮ್ಯರೆಡ್ಡಿ ಪ್ರಶ್ನೆ

By kannadanewsnow0930/04/2024 6:10 PM

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ರಾಜ್ಯ ಸರ್ಕಾರ ಸರಿಯಾಗೇ ನಿಭಾಯಿಸುತ್ತಿದೆ. ಈ ವಿಷಯದಲ್ಲಿ ಕೇಂದ್ರ ಮಹಿಳಾ ಆಯೋಗ, ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂಬುದಾಗಿ ಶಾಸಕ ಸೌಮ್ಯಾರೆಡ್ಡಿ ಪ್ರಶ್ನಿಸಿದ್ದಾರೆ.

ಇಂದು ಎಕ್ಸ್ ಮಾಡಿರುವಂತ ಅವರು, ರಾಜ್ಯ ಮಹಿಳಾ ಆಯೋಗ ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಸ್ಪಂದಿಸಿದೆ. ರಾಜ್ಯ ಸರ್ಕಾರ ಘಟನೆಯ ಗಂಭೀರತೆ ಅರಿತು ತಕ್ಷಣವೇ ಎಸ್ ಐಟಿ ರಚಿಸಿ ಪ್ರಕರಣದ ತನಿಖೆ ಆರಂಭಿಸಿದೆ. ಕೇಂದ್ರ ಮಹಿಳಾ ಆಯೋಗ ಎಲ್ಲಿದೆ? ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಎಂದು ಕೇಳಿದ್ದಾರೆ.

ರಾಜ್ಯ ಮಹಿಳಾ ಆಯೋಗ ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಸ್ಪಂದಿಸಿದೆ.

ರಾಜ್ಯ ಸರ್ಕಾರ ಘಟನೆಯ ಗಂಭೀರತೆ ಅರಿತು ತಕ್ಷಣವೇ ಎಸ್ ಐಟಿ ರಚಿಸಿ ಪ್ರಕರಣದ ತನಿಖೆ ಆರಂಭಿಸಿದೆ.

ಕೇಂದ್ರ ಮಹಿಳಾ ಆಯೋಗ ಎಲ್ಲಿದೆ? ಕೇಂದ್ರ ಸರ್ಕಾರ ಏನು ಮಾಡುತ್ತಿದೆ?#BetiBachaoFromBJP #ಮಹಿಳಾ_ಪೀಡಕ_ಬಿಜೆಪಿ #PrajwalRevanna

— Sowmya | ಸೌಮ್ಯ (@Sowmyareddyr) April 30, 2024

ಮತ್ತೊಂದೆಡೆ ರಾಜಕೀಯ ಲಾಭಕ್ಕಾಗಿ ಎಷ್ಟು ಸುಳ್ಳು ಬೇಕಾದರು ಹೇಳುವ ಮೋದಿಯವರು, ಹಾಸನ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ..? ಪ್ರಜ್ವಲ್ ರೇವಣ್ಣ ಪರ ಮತ ಯಾಚಿಸಿದ್ದ ಮೋದಿಯವರು, ಆ ಸಂಸದನಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಾಗ ಖಂಡಿಸುವ ಮನಸ್ಸು ತೋರಲಿಲ್ಲ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಮೋದಿಯವರೇ ಕರ್ನಾಟಕವನ್ನ ಕಡೆಗಣಿಸಿದ್ದಲ್ಲದೇ ಈಗ ಬೆಂಗಳೂರಿಗೆ ಕೇಡು ಬಯಸಲು ಹೋರಟಿದ್ದೀರಾ..?ಐಟಿ ಸಿಟಿ ಬೆಂಗಳೂರನ್ನ ಟ್ಯಾಂಕರ್ ಸಿಟಿ ಅಂತಾ ಒಬ್ಬ ಪ್ರಧಾನಿಯಾದವರು ಹೇಳಬಹುದೇ..? ಬೆಂಗಳೂರನ್ನ ಏನು ಮೋದಿಯವರು ಐಟಿ ಸಿಟಿಯನ್ನಾಗಿ ಮಾಡಿದ್ರಾ.? ಎಂದು ಪ್ರಶ್ನಿಸಿದ್ದಾರೆ.

ಬರ ಪರಿಸ್ಥಿತಿಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ. ಟ್ಯಾಂಕರ್ ಮೂಲಕ ಬೆಂಗಳೂರಿನ ಜನರಿಗೆ ನೀರು ಕೊಡದೇ ಇನ್ನೇನು ಮಾಡಬೇಕಿತ್ತು. ಉದ್ಯೋಗ ಕೊಡಲ್ಲ ಹೋಗಿ ಪಕೋಡ ಮಾರಿ ಎಂದು ನೀವು ಹೇಳಿದ ರೀತಿಯಲ್ಲಿ ನಾವು ಹೇಳಲಾರೆವು..ಬಡಜನರ ನೋವು ಸಂಕಷ್ಟಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸದಾ ಚಿಂತಿಸುತ್ತದೆ ಎಂದಿದ್ದಾರೆ.

ರಾಜಕೀಯ ಲಾಭಕ್ಕಾಗಿ ಎಷ್ಟು ಸುಳ್ಳು ಬೇಕಾದರು ಹೇಳುವ ಮೋದಿಯವರು, ಹಾಸನ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ..?

ಪ್ರಜ್ವಲ್ ರೇವಣ್ಣ ಪರ ಮತ ಯಾಚಿಸಿದ್ದ ಮೋದಿಯವರು, ಆ ಸಂಸದನಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಾಗ ಖಂಡಿಸುವ ಮನಸ್ಸು ತೋರಲಿಲ್ಲ.

ಮೋದಿಯವರೇ ಕರ್ನಾಟಕವನ್ನ ಕಡೆಗಣಿಸಿದ್ದಲ್ಲದೇ ಈಗ ಬೆಂಗಳೂರಿಗೆ ಕೇಡು… pic.twitter.com/NWVytQ2Wph

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 29, 2024

BREAKING : ‘ಟಿ20 ವಿಶ್ವಕಪ್’ಗೆ ಬಲಿಷ್ಠ ಭಾರತ ತಂಡ ಪ್ರಕಟ ; ‘ರೋಹಿತ್ ಶರ್ಮಾ’ಗೆ ನಾಯಕತ್ವ, ಕನ್ನಡಿಗ ಕೆ.ಎಲ್ ರಾಹುಲ್ ಔಟ್

ವಸೂಲಿ ಮಾಡಿದ ‘ಬಡ್ಡಿ’ ಗ್ರಾಹಕರಿಗೆ ಹಿಂದಿಗಿಸಿ ; ಬ್ಯಾಂಕುಗಳಿಗೆ ‘RBI’ ಖಡಕ್ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಮೇ 15 ರಿಂದ `ವರ್ಗಾವಣೆ’ ಆರಂಭ | Govt employee Transfer

12/05/2025 11:20 AM1 Min Read

BIG NEWS : ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ `ಇ-ಆಫೀಸ್’ ಅನುಷ್ಠಾನ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

12/05/2025 11:10 AM1 Min Read

BREAKING : ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ : ಟೆಂಪೋ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.!

12/05/2025 11:03 AM1 Min Read
Recent News

BIG NEWS : ಮದ್ಯಪ್ರಿಯರಿಗೆ ಗುಡ್ ನ್ಯೂಸ್ : `ಬಿಯರ್, ಸ್ಕಾಚ್ ವಿಸ್ಕಿ’ ಸೇರಿದಂತೆ ಹಲವು ಬ್ರಾಂಡ್ ಗಳ ಬೆಲೆಯಲ್ಲಿ ಭಾರೀ ಇಳಿಕೆ | Alcohol prices

12/05/2025 11:37 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 2300 ಅಂಕ ಏರಿಕೆ, 24,700 ರ ಗಡಿ ದಾಟಿದ ‘ನಿಫ್ಟಿ’ |Share Market

12/05/2025 11:25 AM

BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಮೇ 15 ರಿಂದ `ವರ್ಗಾವಣೆ’ ಆರಂಭ | Govt employee Transfer

12/05/2025 11:20 AM

BREAKING : ಭಾರತೀಯ ಸೇನೆಯ ಬಾಂಬ್ ದಾಳಿಗೆ ಪಾಕ್ ವಾಯುಪಡೆಯ ಉಸ್ಮಾನ್ ಯೂಸೂಫ್ ಸೇರಿ 50 ಕ್ಕೂ ಹೆಚ್ಚು ಮಂದಿ ಸಾವು.!

12/05/2025 11:14 AM
State News
KARNATAKA

BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಮೇ 15 ರಿಂದ `ವರ್ಗಾವಣೆ’ ಆರಂಭ | Govt employee Transfer

By kannadanewsnow8912/05/2025 11:20 AM KARNATAKA 1 Min Read

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15 ರಿಂದ ಜೂನ್ 14 ರವರೆಗೆ ಅವಕಾಶ…

BIG NEWS : ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ `ಇ-ಆಫೀಸ್’ ಅನುಷ್ಠಾನ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

12/05/2025 11:10 AM

BREAKING : ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ : ಟೆಂಪೋ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.!

12/05/2025 11:03 AM

BIG NEWS : ‘ಆಪರೇಷನ್ ಸಿಂಧೂರ್’ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಕಮಿಷನರ್ ಬಿ. ದಯಾನಂದ್ ಖಡಕ್ ಎಚ್ಚರಿಕೆ

12/05/2025 10:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.