ಮುರುಘಾ ಶ್ರೀ ವಿರುದ್ಧ ಪೋಸ್ಕೋ ಕೇಸ್: 3 ಕೋಟಿ ಆಮಿಷ ಆರೋಪ ಮಾಡಿದ ಒಡನಾಡಿ ಸಂಸ್ಥೆ ನಿರ್ದೇಶಕರಿಗೆ ನೋಟಿಸ್

ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಸ್ಕೋ ಕೇಸ್ ನಲ್ಲಿ ಜೈಲು ಸೇರಿದ್ದಾರೆ. ಇಂತಹ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ಆಮಿಷ ಒಡ್ಡಿದ್ದರು ಎಂಬುದಾಗಿ ಒಡನಾಡಿ ಸಂಸ್ಥೆಯ ನಿರ್ದೇಶ ಪರುಶುರಾಮ್ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. BIG BREAKING NEWS: ಕರ್ನಾಟಕ ‘ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ’ಯ ‘ಅಂತಿಮ ವೇಳಾಪಟ್ಟಿ’ ಪ್ರಕಟ | Karnataka Second PU Exam … Continue reading ಮುರುಘಾ ಶ್ರೀ ವಿರುದ್ಧ ಪೋಸ್ಕೋ ಕೇಸ್: 3 ಕೋಟಿ ಆಮಿಷ ಆರೋಪ ಮಾಡಿದ ಒಡನಾಡಿ ಸಂಸ್ಥೆ ನಿರ್ದೇಶಕರಿಗೆ ನೋಟಿಸ್