ಚಿತ್ರದುರ್ಗ : ಮದುವೆ ಮನೆಯಲ್ಲಿ ಊಟ ಸೇವಿಸಿದ 20 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಲ್ಯಾಣ ಮಂಟಪ್ಪದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ 20 ಕ್ಕೂ ಹೆಚ್ಚು ಮಂದಿ ನೆಂಟರು-ಬಂಧು ಮಿತ್ರರು ಅಸ್ವಸ್ಥಗೊಂಡಿದ್ದಾರೆ.
ಕೂಡಲೇ ಅಸ್ವಸ್ಥರನ್ನು ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIG NEWS: ಜನಾರ್ಧನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರು: ರೆಡ್ಡಿ ಬ್ರದರ್ಸ್ ನಡುವೆ ಬಿರುಕು?
ದೆಹಲಿಯಲ್ಲಿ ಮತ್ತೆ ಹದಗೆಟ್ಟ ವಾಯು ಗುಣಮಟ್ಟ: ನಿರ್ಮಾಣ, ನೆಲಸಮ ಚಟುವಟಿಕೆಗಳಿಗೆ ನಿಷೇಧ | Delhi Pollution