ಹುಬ್ಬಳ್ಳಿ: ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುಣೋತ್ತರ ಪರೀಕ್ಷೆ ಆರಂಭಗೊಂಡಿದೆ.

BIGG NEWS: ಲಾಲೂ ಪ್ರಸಾದ್‌ ಯಾದವ್‌ ಗೆ ಐಸಿಯುವಿನಲ್ಲಿ ಚಿಕಿತ್ಸೆ; ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

ನಗರದ ಕಿಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಆರಂಭವಾಗಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಗುರೂಜಿ ಮೃತದೇಹ ಇದೆ.ಇದೀಗ ಗುರೂಜಿಯ
ಮರಣೋತ್ತರ ಪರೀಕ್ಷೆಯನ್ನು ವೈದ್ಯ ಸುನೀಲ್‌ ಬಿರಾದಾರ ನಡೆಸುತ್ತಿದ್ದಾರೆ. ಹೀಗಾಗಿ ಆಸ್ಪತ್ರೆ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Share.
Exit mobile version