BREAKING NEWS: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; ಕಿಮ್ಸ್‌ ಆಸ್ಪತ್ರೆಯಲ್ಲಿ ಮರುಣೋತ್ತರ ಪರೀಕ್ಷೆ ಆರಂಭ; ಆಸ್ಪತ್ರೆ ಬಳಿ ಶೋಕಾಸಾಗರ

ಹುಬ್ಬಳ್ಳಿ: ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುಣೋತ್ತರ ಪರೀಕ್ಷೆ ಆರಂಭಗೊಂಡಿದೆ. BIGG NEWS: ಲಾಲೂ ಪ್ರಸಾದ್‌ ಯಾದವ್‌ ಗೆ ಐಸಿಯುವಿನಲ್ಲಿ ಚಿಕಿತ್ಸೆ; ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ! ನಗರದ ಕಿಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಆರಂಭವಾಗಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಗುರೂಜಿ ಮೃತದೇಹ ಇದೆ.ಇದೀಗ ಗುರೂಜಿಯ ಮರಣೋತ್ತರ ಪರೀಕ್ಷೆಯನ್ನು ವೈದ್ಯ ಸುನೀಲ್‌ ಬಿರಾದಾರ ನಡೆಸುತ್ತಿದ್ದಾರೆ. ಹೀಗಾಗಿ ಆಸ್ಪತ್ರೆ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.