Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ದೆಹಲಿಯಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು!

24/02/2026 1:01 PM

SHOCKING : ಸೀರೆಗಾಗಿ ಮಗನ ಜೀವವನ್ನೇ ಪಣಕ್ಕಿಟ್ಟ ತಾಯಿ : ಬೆಚ್ಚಿಬೀಳಿಸುವ ವಿಡಿಯೋ ವೈರಲ್ | WATCH VIDEO

24/02/2026 12:57 PM

BIG NEWS : 144 ಸೆಕ್ಷನ್ ಜಾರಿಗೊಳಿಸಿ ವನ್ಯ ಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ

24/02/2026 12:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert : ಪೋಸ್ಟ್ ಆಫೀಸ್’ನಲ್ಲಿ 48,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; 10ನೇ ಕ್ಲಾಸ್ ಆಗಿದ್ರೆ ಅರ್ಜಿ ಸಲ್ಲಿಸಿ
INDIA

Job Alert : ಪೋಸ್ಟ್ ಆಫೀಸ್’ನಲ್ಲಿ 48,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; 10ನೇ ಕ್ಲಾಸ್ ಆಗಿದ್ರೆ ಅರ್ಜಿ ಸಲ್ಲಿಸಿ

By KannadaNewsNow24/01/2025 6:12 PM

ನವದೆಹಲಿ : ದೇಶಾದ್ಯಂತ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 48,000 ಗ್ರಾಮೀಣ ಶಾಖೆಯ ಪೋಸ್ಟ್ ಮಾಸ್ಟರ್ ಮತ್ತು ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಜನವರಿ 29 ರಂದು ಬಿಡುಗಡೆ ಮಾಡಲಾಗುವುದು.

ಹೌದು, ಅಂಚೆ ಇಲಾಖೆಯಲ್ಲಿ ಕೆಲಸ ಪಡೆಯುವುದು ನಿಮ್ಮ ಗುರಿಯಾಗಿದ್ದರೆ, ನೀವು ಜನವರಿ 29 ರಂದು ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅಂಚೆ ಇಲಾಖೆ ಪ್ರತಿ ವರ್ಷ ಎರಡು ಬಾರಿ ಖಾಲಿ ಹುದ್ದೆಗಳನ್ನ ಭರ್ತಿ ಮಾಡುತ್ತದೆ. ಕಳೆದ ವರ್ಷ ಜುಲೈನಲ್ಲಿ ಹೊರಡಿಸಿದ ಅಧಿಸೂಚನೆಯ ಮೂಲಕ ಭರ್ತಿಯಾಗದ ಉಳಿದ ಹುದ್ದೆಗಳ ಜೊತೆಗೆ ಖಾಲಿ ಹುದ್ದೆಗಳನ್ನ ಭರ್ತಿ ಮಾಡಲಾಗುವುದು.

10ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸರ್ಕಾರದ ನಿಯಮಗಳ ಪ್ರಕಾರ, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ. 10ನೇ ತರಗತಿಯಲ್ಲಿ ಪಡೆದ ಅಂಕಗಳು (ಗ್ರೇಡ್) ಮತ್ತು ಮೀಸಲಾತಿ ನಿಯಮದ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಎಸ್ಸಿ, ಎಸ್ಟಿ, ವಿಕಲಚೇತನರು ಮತ್ತು ಮಹಿಳೆಯರಿಗೆ ಯಾವುದೇ ಪರೀಕ್ಷಾ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು 100 ರೂಪಾಯಿ ಪಾವತಿಸಬೇಕು. ಅಂಚೆ ಇಲಾಖೆ ರಾಜ್ಯವಾರು ಖಾಲಿ ಹುದ್ದೆಗಳ ವಿವರಗಳನ್ನ ಪ್ರಕಟಿಸಲಿದೆ.

 

 

‘ರೇಷನ್ ಅಕ್ಕಿ’ ತೊಳೆಯುವಾಗ ಇದನ್ನು ಹಾಕಿ ನೋಡಿ, ನೀವು ಮತ್ತೆ ಬೇರೆ ಅಕ್ಕಿ ಖರೀದಿಸೋದಿಲ್ಲ

ಕೆಲಸದ ಸ್ಥಳದಲ್ಲಿ ಅಹಿತಕರ ವರ್ತನೆಯು ಲೈಂಗಿಕ ಕಿರುಕುಳವಾಗಿದೆ : ಹೈಕೋರ್ಟ್ ಮಹತ್ವದ ತೀರ್ಪು

‘ರೇಷನ್ ಅಕ್ಕಿ’ ತೊಳೆಯುವಾಗ ಇದನ್ನು ಹಾಕಿ ನೋಡಿ, ನೀವು ಮತ್ತೆ ಬೇರೆ ಅಕ್ಕಿ ಖರೀದಿಸೋದಿಲ್ಲ

000 posts; If you are 10th class 000 ಹುದ್ದೆಗಳಿಗೆ ಅರ್ಜಿ ಆಹ್ವಾನ apply Job Alert : ಪೋಸ್ಟ್ ಆಫೀಸ್'ನಲ್ಲಿ 48 Post Office recruitment 2019: Apply for 48
Share. Facebook Twitter LinkedIn WhatsApp Email

Related Posts

BREAKING NEWS

BREAKING : ದೆಹಲಿಯಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು!

24/02/2026 1:01 PM1 Min Read

SHOCKING : ಸೀರೆಗಾಗಿ ಮಗನ ಜೀವವನ್ನೇ ಪಣಕ್ಕಿಟ್ಟ ತಾಯಿ : ಬೆಚ್ಚಿಬೀಳಿಸುವ ವಿಡಿಯೋ ವೈರಲ್ | WATCH VIDEO

24/02/2026 12:57 PM1 Min Read

BREAKING: ಅಂಡಮಾನ್ ಸಮುದ್ರದಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ಪತನ: ಸಾವಿನ ದವಡೆಯಿಂದ ಪಾರಾದ ಏಳು ಮಂದಿ!

24/02/2026 12:45 PM1 Min Read
Recent News
BREAKING NEWS

BREAKING : ದೆಹಲಿಯಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು!

24/02/2026 1:01 PM

SHOCKING : ಸೀರೆಗಾಗಿ ಮಗನ ಜೀವವನ್ನೇ ಪಣಕ್ಕಿಟ್ಟ ತಾಯಿ : ಬೆಚ್ಚಿಬೀಳಿಸುವ ವಿಡಿಯೋ ವೈರಲ್ | WATCH VIDEO

24/02/2026 12:57 PM

BIG NEWS : 144 ಸೆಕ್ಷನ್ ಜಾರಿಗೊಳಿಸಿ ವನ್ಯ ಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ

24/02/2026 12:50 PM

BREAKING: ಅಂಡಮಾನ್ ಸಮುದ್ರದಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ಪತನ: ಸಾವಿನ ದವಡೆಯಿಂದ ಪಾರಾದ ಏಳು ಮಂದಿ!

24/02/2026 12:45 PM
State News
KARNATAKA

BIG NEWS : 144 ಸೆಕ್ಷನ್ ಜಾರಿಗೊಳಿಸಿ ವನ್ಯ ಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ

By kannadanewsnow0524/02/2026 12:50 PM KARNATAKA 2 Mins Read

ಚಿಕ್ಕಮಗಳೂರು : ಬನ್ನೇರುಘಟ್ಟ ಅಥವಾ ಮಾನವ-ವನ್ಯಜೀವಿ ಸಂಘರ್ಷ ನಡೆಯುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು…

BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ರಾಜ್ಯ ಸರ್ಕಾರದಿಂದ ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

24/02/2026 12:28 PM

ಸ್ವಾರ್ಥಕ್ಕಾಗಿ ಕಾಂಗ್ರೆಸ್ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ: JDS ವಾಗ್ಧಾಳಿ

24/02/2026 12:27 PM

BIG NEWS : ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಸಂಬಳ ನೀಡಲೂ ಹಣವಿಲ್ಲ : ಆರ್. ಅಶೋಕ್ ವಾಗ್ದಾಳಿ

24/02/2026 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.