Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಶೀಘ್ರವೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

10/09/2025 6:09 AM

ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ

10/09/2025 6:09 AM

ಗಮನಿಸಿ : `WhatsApp’ ಮೂಲಕವೇ `ಆಧಾರ್ ಕಾರ್ಡ್’ ಡೌನ್ಲೋಡ್ ಮಾಡಲು ಜಸ್ಟ್ ಹೀಗೆ ಮಾಡಿ

10/09/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ: BBMP ವಲಯ ಆಯುಕ್ತೆ ರಮ್ಯಾ
KARNATAKA

ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ: BBMP ವಲಯ ಆಯುಕ್ತೆ ರಮ್ಯಾ

By kannadanewsnow0516/09/2024 4:14 PM

ಬೊಮ್ಮನಹಳ್ಳಿ : ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ  ರಮ್ಯಾ,  ತಿಳಿಸಿದರು.

ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ‌ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ‌ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು.

ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಅವುಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಸಾರ್ವಜನಿಕರಿಂದ ಹೆಚ್ಚು ಸಕ್ರಿಯವಾಗಿ ರಸ್ತೆ ಗುಂಡಿ ಗಮನ ತಂತ್ರಾಶದಲ್ಲಿ ದೂರುಗಳು ಬರುತ್ತಿವೆ. ಸಾರ್ವಜನಿಕರಿಂದ ಬರುತ್ತಿರುವ ದೂರುಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲಾಗುತ್ತಿದೆ ಎಂದು‌ ಹೇಳಿದರು.

ಬೊಮ್ಮನಹಳ್ಳಿ ವಲಯ ಪ್ರಮುಖ ಅಂಶಗಳು:

* ವಿಧಾನಸಭಾ ಕ್ಷೇತ್ರಗಳ ಸಂಖ್ಯೆ – 02
* ವಾರ್ಡ್ ಗಳ ಸಂಖ್ಯೆ – 16
* ಬೊಮ್ಮನಹಳ್ಳಿ ವಲಯದ ಒಟ್ಟು ವಿಸ್ತೀರ್ಣ – 95.30 ಚ.ಕಿ.ಮೀಟರ್
* ವಾರ್ಡ್ ರಸ್ತೆಗಳ ಸಂಖ್ಯೆ – 12154
* ವಾರ್ಡ್ ರಸ್ತೆಗಳ ಉದ್ದ – 1775.67 ಕಿ.ಮೀ.
* ಪ್ರಮುಖ ರಸ್ತೆಗಳ ಸಂಖ್ಯೆ – 39
* ಪ್ರಮುಖ ರಸ್ತೆಗಳ ಉದ್ದ – 134.7 ಕಿ.ಮೀ.
* ವಲಯ ವ್ಯಾಪ್ತಿಯ ರಸ್ತೆಗಳ ಒಟ್ಟು ಉದ್ದ – 1910.37 ಕಿ.ಮೀ.
* 100 ಹಳ್ಳಿಗಳ ಪೈಕಿ‌ ಬರುವ ಹಳ್ಳಿಗಳು: 28

ಈ ವೇಳೆ ಮುಖ್ಯ ಅಭಿಯಂತರರಾದ ಶಶಿಕುಮಾರ್, ಕಾರ್ಯಪಾಲಕ ಅಭಿಯಂತರಾದ ಜಯರಾಮ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಶೀಘ್ರವೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

10/09/2025 6:09 AM2 Mins Read

ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ

10/09/2025 6:09 AM3 Mins Read

ಗಮನಿಸಿ : `WhatsApp’ ಮೂಲಕವೇ `ಆಧಾರ್ ಕಾರ್ಡ್’ ಡೌನ್ಲೋಡ್ ಮಾಡಲು ಜಸ್ಟ್ ಹೀಗೆ ಮಾಡಿ

10/09/2025 6:05 AM1 Min Read
Recent News

ರಾಜ್ಯದಲ್ಲಿ ಶೀಘ್ರವೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

10/09/2025 6:09 AM

ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ

10/09/2025 6:09 AM

ಗಮನಿಸಿ : `WhatsApp’ ಮೂಲಕವೇ `ಆಧಾರ್ ಕಾರ್ಡ್’ ಡೌನ್ಲೋಡ್ ಮಾಡಲು ಜಸ್ಟ್ ಹೀಗೆ ಮಾಡಿ

10/09/2025 6:05 AM

ಎಚ್ಚರ! ಜಿಮ್‌ನಲ್ಲಿ ತರಬೇತುದಾರರಿಲ್ಲದೆ ವರ್ಕೌಟ್ ಮಾಡ್ತೀರಾ? ಅಪಾಯ ಕಟ್ಟಿಟ್ಟ ಬುತ್ತಿ!

10/09/2025 6:05 AM
State News
KARNATAKA

ರಾಜ್ಯದಲ್ಲಿ ಶೀಘ್ರವೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

By kannadanewsnow5710/09/2025 6:09 AM KARNATAKA 2 Mins Read

ಧಾರವಾಡ : ರಾಜ್ಯದಲ್ಲಿ ಮೂರು ಸಾವಿರ ಲೈನ್‌ಮನ್‌ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.…

ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ

10/09/2025 6:09 AM

ಗಮನಿಸಿ : `WhatsApp’ ಮೂಲಕವೇ `ಆಧಾರ್ ಕಾರ್ಡ್’ ಡೌನ್ಲೋಡ್ ಮಾಡಲು ಜಸ್ಟ್ ಹೀಗೆ ಮಾಡಿ

10/09/2025 6:05 AM

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಡಿತರ ಚೀಟಿ, ಆಧಾರ್ ಕಾರ್ಡ್ ಕಡ್ಡಾಯ

10/09/2025 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.