Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೈದರಾಬಾದ್ ನಲ್ಲಿ ಹಾಡಹಗಲೇ ಜುವೆಲ್ಲರೀ ಶಾಪ್ ಮೇಲೆ ಗುಂಡಿನ ದಾಳಿ : ಅಪಾರ ಪ್ರಮಾಣದ ಚಿನ್ನಾಭರಣ ದರೋಡೆ!

12/08/2025 2:12 PM

ಯತ್ನಾಳ್ ತನ್ನ ಪತ್ನಿಯನ್ನು ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಿಸಲಿ : ಮುಸ್ಲಿಂ ಮುಖಂಡ ವಿವಾದಾತ್ಮಕ ಹೇಳಿಕೆ!

12/08/2025 1:58 PM

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

12/08/2025 1:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ: ಸರ್ಕಾರದಿಂದ ಸುತ್ತೋಲೆ
Uncategorized

ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ: ಸರ್ಕಾರದಿಂದ ಸುತ್ತೋಲೆ

By KNN IT Team20/01/2024 9:16 PM

ಕರ್ನಾಟಕ ಸರ್ಕಾರ ನಿಗದಿ ಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುತ್ತಿರುವ ಬಗ್ಗೆ ನಿರ್ದೇಶನಾಲಯಕ್ಕೆ ಹಲವಾರು ದೂರುಗಳು ಬಂದಿವೆ. ಈ ಹಿನ್ನೆಲೆ,  ಪೌರಾಡಳಿತ ನಿರ್ದೇಶನಾಲಯ ಈ ಆದೇಶ ಹೊರಡಿಸಿದೆಯಾಗಿದೆ.

ಒಂದು ವೇಳೆ ಸರ್ಕಾರದ ಆದೇಶದ ಮೇರೆಗೂ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ, ಬೇರೆ ಕೆಲಸಗಳಿಗೆ ನಿಯೋಜನೆ ಮಾಡಿದವರಿಗೆ ಮತ್ತು ಅವರಿಂದ ಸೇವೆ ಪಡೆದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಇಲಾಖೆ ಎಚ್ಚರಿಕೆ ನೀಡಿದೆ. ಹಾಗೆಯೇ, ಇತರೆ ಯಾವುದೇ ಅನ್ಯ ಕೆಲಸಗಳಿಗೆ ನಿಯೋಜಿಸದಂತೆ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. ಪೌರಕಾರ್ಮಿಕರನ್ನು ಅವರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೆ ಕೆಲಸಗಳಿಗೆ ನಿಯೋಜಿಸುವುದು ನಿಯಮಬಾಹಿರವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಒಂದು ವೇಳೆ ಪೌರಕಾರ್ಮಿಕರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೇ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುವುದು ಕಂಡು ಬಂದಲ್ಲಿ ಅಥವಾ ನಿರ್ದೇಶನಾಲಯಕ್ಕೆ ದೂರು ಸ್ವೀಕೃತವಾದಲ್ಲಿ, ಅನ್ಯ ಕಾರ್ಯಗಳಿಗೆ ನಿಯೋಜಿಸಿದ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಯನ್ನು ಮತ್ತು ಅವರ ಸೇವೆಯನ್ನು ಪಡೆಯುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ತಿಳಿಸಿದೆಯಾಗಿದೆ.

government KARNATAKA no other work paid for only that work paura karmika
Share. Facebook Twitter LinkedIn WhatsApp Email

Related Posts

Shocking: ಫ್ರೆಂಚ್ ಫ್ರೈಸ್ ಅಥವಾ ಆಲೂಗಡ್ಡೆ ಚಿಪ್ಸ್ ತಿನ್ನುವುದರಿಂದ ಟೈಪ್-2 ಮಧುಮೇಹ ಬರುತ್ತದೆ: ಅಧ್ಯಯನ

11/08/2025 2:41 PM2 Mins Read

ಧರ್ಮಸ್ಥಳ ಪ್ರಕರಣ : 13ನೇ ಸ್ಥಳದಲ್ಲಿ ಜಿಪಿಆರ್ ಬಳಕೆಗೆ ಮುಂದಾದ SIT, ಇದು ಹೇಗೆಲ್ಲ ಕೆಲಸ ಮಾಡಲಿದೆ? ಇಲ್ಲಿದೆ ಮಾಹಿತಿ

11/08/2025 2:13 PM2 Mins Read

Shocking News: ‘ಗರ್ಭಾಶ’ಯದ ಬದಲು ಮಹಿಳೆಯ ‘ಲಿವರ್‌’ನಲ್ಲಿ ಬೆಳೆದ ಭ್ರೂಣ

09/08/2025 12:00 PM1 Min Read
Recent News

BREAKING : ಹೈದರಾಬಾದ್ ನಲ್ಲಿ ಹಾಡಹಗಲೇ ಜುವೆಲ್ಲರೀ ಶಾಪ್ ಮೇಲೆ ಗುಂಡಿನ ದಾಳಿ : ಅಪಾರ ಪ್ರಮಾಣದ ಚಿನ್ನಾಭರಣ ದರೋಡೆ!

12/08/2025 2:12 PM

ಯತ್ನಾಳ್ ತನ್ನ ಪತ್ನಿಯನ್ನು ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಿಸಲಿ : ಮುಸ್ಲಿಂ ಮುಖಂಡ ವಿವಾದಾತ್ಮಕ ಹೇಳಿಕೆ!

12/08/2025 1:58 PM

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

12/08/2025 1:48 PM

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್.!

12/08/2025 1:44 PM
State News
KARNATAKA

ಯತ್ನಾಳ್ ತನ್ನ ಪತ್ನಿಯನ್ನು ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಿಸಲಿ : ಮುಸ್ಲಿಂ ಮುಖಂಡ ವಿವಾದಾತ್ಮಕ ಹೇಳಿಕೆ!

By kannadanewsnow0512/08/2025 1:58 PM KARNATAKA 1 Min Read

ವಿಜಯಪುರ : ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಬಹುಮಾನ ನೀಡಲಾಗುತ್ತೆ ಎಂದು ಹಿಂದೂ ಯುವಕರಿಗೆ ವಿಜಯಪುರ ಶಾಸಕ ಯತ್ನಲ್…

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

12/08/2025 1:48 PM

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್.!

12/08/2025 1:44 PM

SHOCKING : ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಗಣನೀಯ ಹೆಚ್ಚಳ : ಈ ವರ್ಷ 26 ಜನರ ಸಾವು, ಆರೋಗ್ಯ ಇಲಾಖೆ ಮಾಹಿತಿ

12/08/2025 1:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.