Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು.!

01/06/2025 1:11 PM

BIG NEWS : `UPI’ ಬಳಕೆದಾರರೇ ಗಮನಿಸಿ : ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ!

01/06/2025 1:08 PM

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಯ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು, ನಾಳೆ `ಪವರ್ ಕಟ್’ | POWER CUT
KARNATAKA

ಬೆಂಗಳೂರಿನ ಜನತೆಯ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು, ನಾಳೆ `ಪವರ್ ಕಟ್’ | POWER CUT

By kannadanewsnow5720/12/2024 5:27 AM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿಎ ಸಹಕಾರನಗರ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್ 20 ರ ಇಂದು ಹಾಗೂ ಡಿಸೆಂಬರ್ 21 ರ ನಾಳೆ ಬೆಳಗ್ಗೆ 10:00 ರಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿ.20ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

66/11 kV ರಾಜನಕುಂಟೆ ಸಬ್‌ಸ್ಟೇಷನ್ ನ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶುಕ್ರವಾರ 20.12.2024 ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಡಿಸೆಂಬರ್ 21 ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಎಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ ಬೈತರಾಯನಪುರ, ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯೂಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ ಎಸ್ ಲೇಔಟ್, ಸುರ್ಯೋದಯ ನಗರ.2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್ ಲ್ ರಸ್ತೆ ( ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

66/11ಕೆವಿಎ ಎಲೆಕ್ಟ್ರಾನಿಕ್ ಸಿಟಿ ಫೇಸ್-2 (ವಿ.ವಿ.ಕೇಂದ್ರ ಮತ್ತು ಚೋಕ್ಕಸಂದ್ರ ವಿ.ವಿ.ಕೇಂದ್ರ, ಪ್ರೈಮಲ್ ಟೆಕ್ ಪಾರ್ಕ್) ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.“ಎಲೆಕ್ಟ್ರಾನಿಕ್ ಸಿಟಿ ಫೇಸ್-2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ ಮಹೀಂದ್ರ, ಇ.ಹೆಚ್.ಟಿ.ಟಾಟಾ ಬಿ.ಪಿ ಸೋಲಾರ್, 12ನೇ ಹಂತ, 7ನೇ ಹಂತ, 11ನೇ ಹಂತ, ರ್.ಜಿ.ಎ. ಇನ್ ಫ್ರಾಸ್ಟ್ರಕ್ಚರ್ 1, 2 ಮತ್ತು 9ನೇ ಬಿ ಹಂತ, ಟೆಲ್, ಷ್ಟೇಷನ್ ಆಕ್ಸಿಲರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

66/11ಕೆವಿಎ ಬನಶಂಕರಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.“ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು, ವೀರಬದ್ರನಗರ, ಬ್ಯಾಕ್ ಕಾಲೋನಿ, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ ಗಿರಿನಗರ 4ನೇ ಹಂತ, ಟಿಐ ಲೇಔಟ್, 100 ರಿಂಗ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕೋರಮಂಗಲ ವಿಭಾಗದಲ್ಲಿನ 220/66/11ಕೆ.ವಿ. ನಿಮ್ಹಾನ್ಸ್ ಉಪಕೇಂದ್ರ ಮತ್ತು 66/11ಕೆ.ವಿ. ಜಯದೇವ ಉಪಕೇಂದ್ರ ಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.“ಐಬಿಮಮ್, ಅಸ್ಸೆಂಚರ್, ಐಬಿಎಮ್’ಡಿ’ ಬ್ಲಾಕ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ಮೆಂಟ್, ಬಿ.ಜಿ.ರಸ್ತೆ, ಬಿ.ಟಿ.ಎಂ 1 ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಭಿಸ್ಮಿಲ್ಲಾ ನಗರ, ಸೋಭಾ ಡೆವೆಲಪರ್ಸ, ಜೈಭೀಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

'Power cut' in these areas of Bengaluru today tomorrow | Power Cut ನಾಳೆ `ಪವರ್ ಕಟ್' | POWER CUT ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು.!

01/06/2025 1:11 PM1 Min Read

BIG NEWS : `UPI’ ಬಳಕೆದಾರರೇ ಗಮನಿಸಿ : ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ!

01/06/2025 1:08 PM2 Mins Read

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM1 Min Read
Recent News

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು.!

01/06/2025 1:11 PM

BIG NEWS : `UPI’ ಬಳಕೆದಾರರೇ ಗಮನಿಸಿ : ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ!

01/06/2025 1:08 PM

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM

ಪಹಲ್ಗಾಮ್, ಆಪರೇಷನ್ ಸಿಂಧೂರ್ ಕದನ ವಿರಾಮ ಕುರಿತು ಕೇಂದ್ರ ಸರ್ಕಾರದಿಂದ ಉತ್ತರ ಕೋರಿದ ಕಾಂಗ್ರೆಸ್ | Operation Sindoor

01/06/2025 12:51 PM
State News
KARNATAKA

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು.!

By kannadanewsnow5701/06/2025 1:11 PM KARNATAKA 1 Min Read

ಬೆಳಗಾವಿ : ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

BIG NEWS : `UPI’ ಬಳಕೆದಾರರೇ ಗಮನಿಸಿ : ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ!

01/06/2025 1:08 PM

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.