Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸುಳ್ಳು, ಕಾನೂನುಬಾಹಿರತೆ ಮತ್ತು ಲೂಟಿ’ : ಬಂಗಾಳದ ರ್ಯಾಲಿಯಲ್ಲಿ ಮಮತಾ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

18/07/2025 5:25 PM

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut

18/07/2025 5:24 PM

ಸಂಸತ್ತಿನ ಮಳೆಗಾಲದ ಅಧಿವೇಶನ : ‘GST ತಿದ್ದುಪಡಿ ಮಸೂದೆ ಸೇರಿ ಹಲವು ಪ್ರಮುಖ ಮಸೂದೆ’ಗಳ ಮಂಡನೆ, ಸರ್ವಪಕ್ಷ ಸಭೆ

18/07/2025 5:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut
KARNATAKA

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut

By kannadanewsnow0918/07/2025 5:24 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 19.07.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್‌ಸಿಐ ಗೌಡನ್, ಸಫಲ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಶಂಕ್ರಪುರ, ಸಿದ್ದರ‍್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಆ್ಯಪ್ಟ್, ಮರ‍್ವೆಲ್ ಆಪ್ಟ್, ರ‍್ವೆಲ್ಲ್ ಡಿಐಎಂಐಟಿ. ಲೇಔಟ್, ದಿನ್ನೂರು ಪೊಲೀಸ್ ಠಾಣೆ, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯ ರಸ್ತೆ ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್ ನಲ್ಲಿ ಕರೆಂಟ್ ಇರಲ್ಲ.

ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಇಸಿಸಿ ರಸ್ತೆ, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ರಸ್ತೆ, ಇನ್ನರ್ ಸರ್ಕಲ್, ಕರುಮಾರಿಯಮ್ಮ ದೇವಸ್ಥಾನದ ಬೀದಿ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್, ವಿನಾಯಕ ಲೇಔಟ್, ರುಸ್ತುಮ್ ಜಿ ಲೇಔಟ್, ಅಂಬೇಡ್ಕರ್ ನಗರ ಗುಟ್ಟಾ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಪ್ರೆಸ್ಟೀಜ್ ಮೇಬೆರಿ ಆಪ್ಟ್, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಆರ‍್ಶ ಫರ‍್ಮ್ ಮೆಡೋಸ್, ಬೋರ್‌ವೆಲ್ ರಸ್ತೆ, ಔಟರ್ ರ ಸರ್ಕಲ್, ಹಗಡೂರು, ಬೀರ ಬೀದಿ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಬ್ರೂಕ್ ಬಾಂಡ್, ಹಗದೂರು, ಹಗದೂರು ಕೇನ್, ವಿನಾಯಕನಗರ, ಬ್ರಿಗೇಡ್ ಕಾಸ್ಪೊಲೀಸ್ ಆಪ್ಟ್, ಗೋಯಲ್ ಹರಿಯಾಣ ಆಪ್ಟ್, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯರಸ್ತೆ, ನಾಗರಾಜನಹಳ್ಳಿ ಮುಖ್ಯರಸ್ತೆ, ನಾಗರಾಜನಹಳ್ಳಿ ಲೇಔಟ್ ದೊಬರಪಾಳ್ಯ, ಇಮ್ಮಡಿಹಳ್ಳಿ, ಸುಮಧುರ ಅಪರ‍್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೋಲೀಸ್ ಕ್ವಾಟ್‌ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ‍್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬೋರ್ಡ್ ಮತ್ತು ಬೆಂಚ್ ರಾಯಲ್ ವುಡ್, ಅರ್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

ಸರ್ಕಾರದ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ. ಸಾಲ : ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ಹರತಾಳು ಹಾಲಪ್ಪನವೇ ನೀವು ಬಳಸಿದ ಭಾಷೆ ಮತದಾರರು, ಶಾಸಕರಿಗೆ ಮಾಡಿದ ಅವಮಾನ: ನಾಗೋಡಿ ವಿಶ್ವನಾಥ್

ಹರತಾಳು ಹಾಲಪ್ಪನವೇ ನೀವು ಬಳಸಿದ ಭಾಷೆ ಮತದಾರರು, ಶಾಸಕರಿಗೆ ಮಾಡಿದ ಅವಮಾನ: ನಾಗೋಡಿ ವಿಶ್ವನಾಥ್

Share. Facebook Twitter LinkedIn WhatsApp Email

Related Posts

ಬೆಟ್ಟಿಂಗಾಗಿ ‘ಬ್ಯಾಂಕ್’ನಿಂದ ಸಾಲ ಪಡೆದು ಲಕ್ಷಾಂತರ ಕಳೆದುಕೊಂಡ ‘ಉದ್ಯೋಗಿ’ ನೇಣಿಗೆ ಶರಣು

18/07/2025 5:09 PM1 Min Read

ಹರತಾಳು ಹಾಲಪ್ಪನವೇ ನೀವು ಬಳಸಿದ ಭಾಷೆ ಮತದಾರರು, ಶಾಸಕರಿಗೆ ಮಾಡಿದ ಅವಮಾನ: ನಾಗೋಡಿ ವಿಶ್ವನಾಥ್

18/07/2025 5:04 PM2 Mins Read

BREAKING : ಬೆಟ್ಟಿಂಗ್ ಗಾಗಿ ಲಕ್ಷಗಟ್ಟಲೆ ಸಾಲ : ಬೆಂಗಳೂರಲ್ಲಿ ಸೆಲ್ಫಿ ವಿಡಿಯೋ ಮಾಡಿ, ಬ್ಯಾಂಕ್ ಉದ್ಯೋಗಿ ನೇಣಿಗೆ ಶರಣು!

18/07/2025 4:58 PM1 Min Read
Recent News

‘ಸುಳ್ಳು, ಕಾನೂನುಬಾಹಿರತೆ ಮತ್ತು ಲೂಟಿ’ : ಬಂಗಾಳದ ರ್ಯಾಲಿಯಲ್ಲಿ ಮಮತಾ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

18/07/2025 5:25 PM

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut

18/07/2025 5:24 PM

ಸಂಸತ್ತಿನ ಮಳೆಗಾಲದ ಅಧಿವೇಶನ : ‘GST ತಿದ್ದುಪಡಿ ಮಸೂದೆ ಸೇರಿ ಹಲವು ಪ್ರಮುಖ ಮಸೂದೆ’ಗಳ ಮಂಡನೆ, ಸರ್ವಪಕ್ಷ ಸಭೆ

18/07/2025 5:12 PM

ಬೆಟ್ಟಿಂಗಾಗಿ ‘ಬ್ಯಾಂಕ್’ನಿಂದ ಸಾಲ ಪಡೆದು ಲಕ್ಷಾಂತರ ಕಳೆದುಕೊಂಡ ‘ಉದ್ಯೋಗಿ’ ನೇಣಿಗೆ ಶರಣು

18/07/2025 5:09 PM
State News
KARNATAKA

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸುವಂತೆ ಬೆಸ್ಕಾಂ ಮನವಿ | Power Cut

By kannadanewsnow0918/07/2025 5:24 PM KARNATAKA 2 Mins Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 19.07.2025 (ಶನಿವಾರ) ರಂದು…

ಬೆಟ್ಟಿಂಗಾಗಿ ‘ಬ್ಯಾಂಕ್’ನಿಂದ ಸಾಲ ಪಡೆದು ಲಕ್ಷಾಂತರ ಕಳೆದುಕೊಂಡ ‘ಉದ್ಯೋಗಿ’ ನೇಣಿಗೆ ಶರಣು

18/07/2025 5:09 PM

ಹರತಾಳು ಹಾಲಪ್ಪನವೇ ನೀವು ಬಳಸಿದ ಭಾಷೆ ಮತದಾರರು, ಶಾಸಕರಿಗೆ ಮಾಡಿದ ಅವಮಾನ: ನಾಗೋಡಿ ವಿಶ್ವನಾಥ್

18/07/2025 5:04 PM

BREAKING : ಬೆಟ್ಟಿಂಗ್ ಗಾಗಿ ಲಕ್ಷಗಟ್ಟಲೆ ಸಾಲ : ಬೆಂಗಳೂರಲ್ಲಿ ಸೆಲ್ಫಿ ವಿಡಿಯೋ ಮಾಡಿ, ಬ್ಯಾಂಕ್ ಉದ್ಯೋಗಿ ನೇಣಿಗೆ ಶರಣು!

18/07/2025 4:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.