ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಡಿ.7ರ ನಾಳೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 07.12.2025 ರ ಭಾನುವಾರದಂದು ತುರ್ತು ಕೆಲಸದ ನಿಮಿತ್ತ ಎಫ್-7 ಮಂಗಳಬೀಸು, ಚಂದ್ರಮಾವಿನಕೊಪ್, ಇಂಡಸ್ಟ್ರಿಯಲ್ ಏರಿಯಾ, ಕೆ.ಎ.ಐ.ಡಿ.ಬಿ ಇಂಡಸ್ಟ್ರಿಯಲ್ ವಸಾಹತು, ಅಗ್ರಹಾರ, ಹೆರಿಗೆ ಆಸ್ಪತ್ರೆ ಸುತ್ತ ಮುತ್ತ ಬೆಳಲಮಕ್ಕಿ, ಬಸವನಹೊಳೆ, ಜಂಬುಗಾರು ತ್ಯಾಗರ್ತಿ ಕ್ರಾಸ್ ಹಾಗೂ ಗ್ರಾಮೀಣ ಭಾಗದ ಎಫ್-18 ಬಳಸಗೋಡು … Continue reading ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ