Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಾನ್ ಪತ್ರಿಕೆಯಲ್ಲಿ AI ಗೋಲ್‌ಮಾಲ್: ‘ChatGPT’ ಟಿಪ್ಪಣಿ ಪ್ರಕಟಿಸಿ ಸಿಕ್ಕಿಬಿದ್ದ ಪಾಕಿಸ್ತಾನಿ ಪತ್ರಿಕೆ!

13/11/2025 10:10 AM

ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ, ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!

13/11/2025 10:09 AM

BIG NEWS : ಋತುಚಕ್ರದ ವೇಳೆ ಮಾಸಿಕ ವೇತನ ಸಹಿತ 1 ದಿನ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ

13/11/2025 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0920/05/2025 5:44 PM

ಶಿವಮೊಗ್ಗ: ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 09:00 ರಿಂದ 06:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆಯಲ್ಲಿ ಪವರ್ ಕಟ್ ಆಗಲಿದೆ ಎಂದಿದೆ.

ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲ್ಭೆ಼ಟ್, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

Share. Facebook Twitter LinkedIn WhatsApp Email

Related Posts

ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ, ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!

13/11/2025 10:09 AM3 Mins Read

BIG NEWS : ಋತುಚಕ್ರದ ವೇಳೆ ಮಾಸಿಕ ವೇತನ ಸಹಿತ 1 ದಿನ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ

13/11/2025 10:07 AM1 Min Read

BREAKING : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು : ಶಾಸಕ ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

13/11/2025 10:01 AM1 Min Read
Recent News

ಡಾನ್ ಪತ್ರಿಕೆಯಲ್ಲಿ AI ಗೋಲ್‌ಮಾಲ್: ‘ChatGPT’ ಟಿಪ್ಪಣಿ ಪ್ರಕಟಿಸಿ ಸಿಕ್ಕಿಬಿದ್ದ ಪಾಕಿಸ್ತಾನಿ ಪತ್ರಿಕೆ!

13/11/2025 10:10 AM

ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ, ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!

13/11/2025 10:09 AM

BIG NEWS : ಋತುಚಕ್ರದ ವೇಳೆ ಮಾಸಿಕ ವೇತನ ಸಹಿತ 1 ದಿನ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ

13/11/2025 10:07 AM

BREAKING : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು : ಶಾಸಕ ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

13/11/2025 10:01 AM
State News
KARNATAKA

ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ, ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!

By kannadanewsnow0513/11/2025 10:09 AM KARNATAKA 3 Mins Read

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ…

BIG NEWS : ಋತುಚಕ್ರದ ವೇಳೆ ಮಾಸಿಕ ವೇತನ ಸಹಿತ 1 ದಿನ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ

13/11/2025 10:07 AM

BREAKING : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು : ಶಾಸಕ ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

13/11/2025 10:01 AM

2025ನೇ ಸಾಲಿನ ` B.Ed’ ದಾಖಲಾತಿ : ದಾಖಲೆಗಳ ಪರಿಶೀಲನಗೆ ಮತ್ತೊಂದು ಅವಕಾಶ

13/11/2025 9:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.