BIGG NEWS: ಬೆಂಗಳೂರು ಜನರಿಗೆ ಕರೆಂಟ್‌ ಶಾಕ್;‌ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವೆಡೆ ಇಂದು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. BIGG NEWS: ಚಡ್ಡಿ-ಪ್ಯಾಂಟ್‌ , ಹಾಸಿಗೆ ಎಲ್ಲ ತನಿಖೆ ಮಾಡ್ಲಿ; ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ- ಸಿಎಂ ಹೇಳಿಕೆಗೆ ಡಿಕೆಶಿ ವ್ಯಂಗ್ಯ ಕಳೆದ ವಾರ ಸುರಿದ ಭಾರಿ ಮಳೆಯಿಂದ ಅವಾಂತರವಾಗಿತ್ತು. ಇದರಿಂದ ವಿವಿಧೆಡೆ ದುರಸ್ತಿ ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗಿರಲಿಲ್ಲ. ವಿಳಂಬಗೊಂಡಿರುವ ಕಾಮಗಾರಿಗಳನ್ನು ಇದೀಗ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದಲ್ಲಿ ಇಡೀ … Continue reading BIGG NEWS: ಬೆಂಗಳೂರು ಜನರಿಗೆ ಕರೆಂಟ್‌ ಶಾಕ್;‌ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ