BIGG NEWS : ‘ಚರ್ಮಗಂಟು’ ರೋಗದ ಆತಂಕ : ರಾಜ್ಯಾದ್ಯಂತ ಜಾನುವಾರು ಜಾತ್ರೆ, ಸಂತೆ, ಸಾಗಾಟ ನಿಷೇಧ |Lumpy skin disease

ಬೆಂಗಳೂರು : ರಾಜ್ಯದಲ್ಲಿ ಚರ್ಮಗಂಟು ರೋಗ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಜಾನುವಾರು ಜಾತ್ರೆ, ಜಾನುವಾರು ಸಂತೆ ‌ಮತ್ತು ಸಾಗಾಣಿಕೆಯನ್ನು ನಿಷೇಧಿಸಲು ಆಯಾ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.  ಚರ್ಮಗಂಟು ರೋಗದ ಕುರಿತು ಮುಂಜಾಗ್ರತಾ ಕ್ರಮವಾಗಿ ಕರಪತ್ರಗಳು, ಪೋಸ್ಟರ್, ಬ್ಯಾನರ್ ಹಾಗೂ ಸ್ಥಳೀಯವಾಗಿ ಪಶು ವೈದ್ಯರು, ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಹಾಗೂ ಜಾನುವಾರು ಮಾಲೀಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ‌ಹೇಳಿದರು. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ, … Continue reading BIGG NEWS : ‘ಚರ್ಮಗಂಟು’ ರೋಗದ ಆತಂಕ : ರಾಜ್ಯಾದ್ಯಂತ ಜಾನುವಾರು ಜಾತ್ರೆ, ಸಂತೆ, ಸಾಗಾಟ ನಿಷೇಧ |Lumpy skin disease