ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಎರಡನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು : ರಾಜ್ಯದಲ್ಲಿ ಬಡ, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ( Pradhan Mantri Bhartiya Janaushadhi Kendra ) ಪರಿಯೋಜನೆ ಅತ್ಯುತ್ತಮವಾಗಿ ಜಾರಿಯಾಗಿದ್ದು, ಈ ವರೆಗೆ 1052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ( Minister Dr K Sudhakar ) ಹೇಳಿದ್ದಾರೆ. ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ … Continue reading ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಎರಡನೇ ಸ್ಥಾನದಲ್ಲಿ ಕರ್ನಾಟಕ