ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾ.16ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಯೋಜನೆಗೆ ಯಾರು ಅರ್ಹರು?: ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು(ಈಈPಔ), ಮೀನುಗಾರಿಕೆ ಸಹಕಾರ ಸಂಘಗಳು, … Continue reading ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ