Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಬೈಲ್‌ ಸ್ಫೋಟ: ಬಹು ಅಂಗಾಂಗಕ್ಕೆ ಹಾನಿ-ಪ್ರಾಣಾಪಾಯದಿಂದ ಪಾರು ಮಾಡಿದ ಸಕಾಲಿಕ ಚಿಕಿತ್ಸೆ

21/10/2025 4:44 PM

ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ

21/10/2025 4:40 PM

‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

21/10/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ
KARNATAKA

ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ

By kannadanewsnow0921/10/2025 4:40 PM

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮೀರ್ ಕುಮಾರ್ ಬಿಸ್ವಾಸ್ ಅವರು ಎರಡನೇ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮಂಗಳವಾರ ಭೇಟಿ ನೀಡಿ, ರಾಜ್ಯದಲ್ಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಪೂರ್ಣ ಮಾಹಿತಿ ಪಡೆದರು.

ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು.

ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ವಿಜ್ಞಾನ, ನರ್ಸಿಂಗ್.. ಹೀಗೆ ಒಟ್ಟು 21 ವಿವಿಧ ಬಗೆಯ ಕೋರ್ಸ್ ಗಳಿಗೆ ಸೀಟು ಹಂಚಿಕೆಯನ್ನು ಕೆಇಎ ಏಕಕಾಲದಲ್ಲಿ ಮಾಡುತ್ತಿದ್ದು, ಅದರ ಪೂರ್ಣ ಮಾಹಿತಿಯನ್ನು ಗದ್ಯಾಳ ಅವರು ಬಿಸ್ವಾಸ್ ಅವರಿಗೆ ಎಳೆ ಎಳೆಯಾಗಿ ವಿವರಿಸಿದರು.

ಬಿಸ್ವಾಸ್ ಅವರ ನೇತೃತ್ವದ ನಿಯೋಗ ಜೂನ್ 23ರಂದು ಕೂಡ ಕೆಇಎ ಗೆ ಭೇಟಿ ನೀಡಿ ಮಾಹಿತಿ ಪಡೆದಿತ್ತು. ಇವತ್ತಿನ ಭೇಟಿ ಎರಡನೇಯದಾಗಿದ್ದು ಅನೇಕ ಅನುಮಾನ/ಸಂದೇಹಗಳಿಗೆ ಪರಿಹಾರವನ್ನು ಬಿಸ್ವಾಸ್ ಅವರು ಪಡೆದರು.

ಮಹಾರಾಷ್ಟ್ರದಲ್ಲಿ ಒಟ್ಟು 61 ವಿವಿಧ ರೀತಿಯ ಕೋರ್ಸ್ ಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪರೀಕ್ಷೆ ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಇದು ಅನಗತ್ಯ ವಿಳಂಬ ಹಾಗೂ ಗೊಂದಲಕ್ಕೂ ಕಾರಣವಾಗುತ್ತಿದೆ ಎನ್ನುವ ಕಾರಣಕ್ಕೆ ಕೆಇಎ ಮಾದರಿಯನ್ನು ಅಧ್ಯಯನ ನಡೆಸಲು ಬಿಸ್ವಾಸ್ ಅವರು ಬಂದಿದ್ದಾರೆ.

ಸೀಟು ಹಂಚಿಕೆ ಪ್ರಕ್ರಿಯೆ ಮಾತ್ರವಲ್ಲದೆ, ಸೀಟು ಸಿಕ್ಕ ನಂತರವೂ ಕಾಲೇಜುಗಳಿಗೆ ವರದಿ ಮಾಡಿಕೊಳ್ಳದ ಅಭ್ಯರ್ಥಿಗಳಿಗೆ ಏನೆಲ್ಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ? ದಾಖಲೆ ಪರಿಶೀಲನೆ ಹಾಗೂ ಛಾಯ್ಸ್ ದಾಖಲು ಇತ್ಯಾದಿ ಅಂಶಗಳ ಬಗ್ಗೆ ಬಿಸ್ವಾಸ್ ಅವರು ಮಾಹಿತಿ ಪಡೆದರು. ಅಲ್ಲದೆ, ಈ ಕುರಿತ ಸರ್ಕಾರಿ ಅಧಿಸೂಚನೆಗಳನ್ನೂ ಅವರು ಪಡೆದರು. ಕಾಲಕಾಲಕ್ಕೆ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೈಗೊಂಡ ಕ್ರಮಗಳು ವಿನೂತನವಾಗಿವೆ ಎಂದು ಪ್ರಾಧಿಕಾರದ ಬಗ್ಗೆ ಬಿಸ್ವಾಸ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

ಹಾಸನಾಂಬೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬರೋಬ್ಬರಿ 23 ಲಕ್ಷ ಮಂದಿ ದರ್ಶನ

Share. Facebook Twitter LinkedIn WhatsApp Email

Related Posts

ಮೊಬೈಲ್‌ ಸ್ಫೋಟ: ಬಹು ಅಂಗಾಂಗಕ್ಕೆ ಹಾನಿ-ಪ್ರಾಣಾಪಾಯದಿಂದ ಪಾರು ಮಾಡಿದ ಸಕಾಲಿಕ ಚಿಕಿತ್ಸೆ

21/10/2025 4:44 PM2 Mins Read

‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

21/10/2025 4:09 PM2 Mins Read

ರೈತರೇ ಗಮನಿಸಿ : ಭತ್ತದ ಬೆಳೆಗೆ ರೋಗಭಾದೆ ತಡೆಯಲು ಇಲ್ಲಿದೆ ಉಪಯುಕ್ತ ಮಾಹಿತಿ.!

21/10/2025 4:05 PM2 Mins Read
Recent News

ಮೊಬೈಲ್‌ ಸ್ಫೋಟ: ಬಹು ಅಂಗಾಂಗಕ್ಕೆ ಹಾನಿ-ಪ್ರಾಣಾಪಾಯದಿಂದ ಪಾರು ಮಾಡಿದ ಸಕಾಲಿಕ ಚಿಕಿತ್ಸೆ

21/10/2025 4:44 PM

ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ

21/10/2025 4:40 PM

‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

21/10/2025 4:09 PM

ರೈತರೇ ಗಮನಿಸಿ : ಭತ್ತದ ಬೆಳೆಗೆ ರೋಗಭಾದೆ ತಡೆಯಲು ಇಲ್ಲಿದೆ ಉಪಯುಕ್ತ ಮಾಹಿತಿ.!

21/10/2025 4:05 PM
State News
KARNATAKA

ಮೊಬೈಲ್‌ ಸ್ಫೋಟ: ಬಹು ಅಂಗಾಂಗಕ್ಕೆ ಹಾನಿ-ಪ್ರಾಣಾಪಾಯದಿಂದ ಪಾರು ಮಾಡಿದ ಸಕಾಲಿಕ ಚಿಕಿತ್ಸೆ

By kannadanewsnow0921/10/2025 4:44 PM KARNATAKA 2 Mins Read

ಬೆಂಗಳೂರು: ಮೊಬೈಲ್‌ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್‌…

ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ

21/10/2025 4:40 PM

‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

21/10/2025 4:09 PM

ರೈತರೇ ಗಮನಿಸಿ : ಭತ್ತದ ಬೆಳೆಗೆ ರೋಗಭಾದೆ ತಡೆಯಲು ಇಲ್ಲಿದೆ ಉಪಯುಕ್ತ ಮಾಹಿತಿ.!

21/10/2025 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.