‘ಪೆನ್‌ ಡ್ರೈವ್ ಪ್ರಕರಣ’ದ ಬಗ್ಗೆ ಮೊದಲೇ ‘ಪ್ರಜ್ವಲ್‌ ರೇವಣ್ಣ’ ಸಂಧಾನ ನಡೆಸಿದ್ದರು: ಹೊಸ ಬಾಂಬ್ ಸಿಡಿಸಿದ ‘ರಮೇಶ್ ಬಾಬು’

ಬೆಂಗಳೂರು: ಪೆನ್ ಡ್ರೈವ್ ಬಿಡುಗಡೆಗೂ ಮುನ್ನವೇ, ಬಿಡುಗಡೆ ಮಾಡದಂತೆ ಮೊದಲೇ ಸಂಧಾನವನ್ನು ಪ್ರಜ್ವಲ್ ರೇವಣ್ಣ ನಡೆಸಿದ್ದರು ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರು, ಮಾಜಿ ಪರಿಷತ್ ಸದಸ್ಯರಾಗಿರುವಂತ ರಮೇಶ್ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು ಎಂಬುದಾಗಿ … Continue reading ‘ಪೆನ್‌ ಡ್ರೈವ್ ಪ್ರಕರಣ’ದ ಬಗ್ಗೆ ಮೊದಲೇ ‘ಪ್ರಜ್ವಲ್‌ ರೇವಣ್ಣ’ ಸಂಧಾನ ನಡೆಸಿದ್ದರು: ಹೊಸ ಬಾಂಬ್ ಸಿಡಿಸಿದ ‘ರಮೇಶ್ ಬಾಬು’