Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

30/03/2026 5:20 PM

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜರ್ಮನಿಯಿಂದ ಹೊರಟ ‘ಸಂಸದ ಪ್ರಜ್ವಲ್ ರೇವಣ್ಣ’: ಇಂದೇ ಬೆಂಗಳೂರಿಗೆ ಆಗಮನ, ಬಂಧನಕ್ಕೆ ‘SIT ಸಿದ್ಧತೆ’
KARNATAKA

ಜರ್ಮನಿಯಿಂದ ಹೊರಟ ‘ಸಂಸದ ಪ್ರಜ್ವಲ್ ರೇವಣ್ಣ’: ಇಂದೇ ಬೆಂಗಳೂರಿಗೆ ಆಗಮನ, ಬಂಧನಕ್ಕೆ ‘SIT ಸಿದ್ಧತೆ’

By kannadanewsnow0930/05/2024 3:24 PM

ಬೆಂಗಳೂರು: ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ.

ಅಶ್ಲೀಲ ವೀಡಿಯೋ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ತಿಂಗಳಾನುಗಟ್ಟಲೇ ವಿದೇಶದಲ್ಲೇ ಇದ್ದಂತ ಅವರು, ಈಗ ಬೆಂಗಳೂರಿನತ್ತ ಬರೋದಕ್ಕೆ ಹೊರಟಿದ್ದಾರೆ.

ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂಬುದಾಗಿ ಎಸ್ಐಟಿ ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಮ್ಯೂನಿಚ್ ವಿಮಾನ ನಿಲ್ದಾಣಕ್ಕೆ ಬಂದಿರುವಂತ ಅವರು, 2 ಟ್ರಾಲಿ ಬ್ಯಾಗ್ ಲಗೇಜ್ ಗಳನ್ನು ಚೆಕ್ ಇನ್ ಮಾಡಿರೋದಾಗಿ ಹೇಳಲಾಗುತ್ತಿದೆ.

ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ್ ಏರ್ ಲೈನ್ಸ್ ವಿಮಾನದ ಮೂಲಕ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋದು ಕನ್ಫರ್ಮ್ ಆಗಿದೆ. ಹೀಗಾಗಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಿದ ಕೂಡಲೇ ಎಸ್ಐಟಿ ಅಧಿಕಾರಿಗಳು ಬಂಧಿಸೋದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಬಂಧನದ ಬಳಿಕ ಮುಂದಾಗಲಿರುವಂತ ಕಾನೂನು ಸುವ್ಯವಸ್ಥೆಯ ಕ್ರಮಗಳ ಬಗ್ಗೆಯೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ, ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಎಲ್ಲೆಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಬೇಕು. ಎಲ್ಲಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಬೇಕು ಎಂಬುದಾಗಿಯೂ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಜರ್ಮನಿಯಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಂತೆ, ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್ಐಟಿ ಪೊಲೀಸರು ಬಂಧಿಸೋದು ಫಿಕ್ಸ್ ಎನ್ನಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು: DC ಡಾ.ಕುಮಾರ

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆ

Share. Facebook Twitter LinkedIn WhatsApp Email

Related Posts

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM3 Mins Read

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM1 Min Read

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ

30/03/2026 4:51 PM3 Mins Read
Recent News

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

30/03/2026 5:20 PM

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM

ಪೋಸ್ಟ್ ಆಫೀಸ್ ಸೂಪರ್ ಸ್ಕೀಮ್: 1 ಲಕ್ಷ ಹೂಡಿಕೆ ಮಾಡಿ, 45,000 ಬಡ್ಡಿ ಪಡೆಯಿರಿ!

30/03/2026 5:03 PM
State News
KARNATAKA

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

By kannadanewsnow0930/03/2026 5:34 PM KARNATAKA 3 Mins Read

ಬೆಂಗಳೂರು: ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಮಾರುಕಟ್ಟೆ ದರದಲ್ಲಿ ಇಂದು ಮಹತ್ವದ ಬದಲಾವಣೆ ಕಂಡುಬಂದಿದೆ. ವಿಶೇಷವಾಗಿ ಶಿವಮೊಗ್ಗ ಮತ್ತು…

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ

30/03/2026 4:51 PM

ಜಾನಪದ ಸಂಗೀತವೇ ಎಲ್ಲ ಕಲೆಗಳಿಗೆ ಮೂಲ: ಕಾಂತಾರ ಸಿನಿಮಾ ಗಾಯಕ ವೆಂಕಟೇಶ್ ಡಿ.ಸಿ

30/03/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.