Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ನಿಮ್ಮ `ಆಧಾರ್ ಕಾರ್ಡ್’ ದುರುಪಯೋಗವಾಗುತ್ತಿದೆಯೇ? ತಿಳಿಯಲು ಜಸ್ಟ್ ಹೀಗೆ ಮಾಡಿ.!

28/01/2026 5:07 AM

BIG NEWS : ಸಾರ್ವಜನಿಕರೇ ಗಮನಿಸಿ : ಫೆ.1 ಬದಲಾಗಲಿದೆ ಈ ಎಲ್ಲಾ ಪ್ರಮುಖ ನಿಯಮಗಳು |New Rules from ‍Feb 2026

28/01/2026 5:00 AM

ಆದಾಯ ತೆರಿಗೆದಾರರೇ ಗಮನಿಸಿ : ಏ.1ರಿಂದ ಜಾರಿಗೆ ಬರಲಿವೆ ಹೊಸ `ತೆರಿಗೆ ನಿಯಮಗಳು’ | New Income Tax Rules

28/01/2026 4:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ರೇವಣ್ಣ ‘ಅಶ್ಲೀಲ ವೀಡಿಯೋ ಕೇಸ್’ಗೆ ಬಿಗ್ ಟ್ವಿಸ್ಟ್: ಹಾಸನದ ಸಂಸದರ ‘ಸರ್ಕಾರಿ ನಿವಾಸ’ದಲ್ಲೇ ‘ನೀಚ ಕೃತ್ಯ’?
KARNATAKA

ಪ್ರಜ್ವಲ್ ರೇವಣ್ಣ ‘ಅಶ್ಲೀಲ ವೀಡಿಯೋ ಕೇಸ್’ಗೆ ಬಿಗ್ ಟ್ವಿಸ್ಟ್: ಹಾಸನದ ಸಂಸದರ ‘ಸರ್ಕಾರಿ ನಿವಾಸ’ದಲ್ಲೇ ‘ನೀಚ ಕೃತ್ಯ’?

By kannadanewsnow0901/05/2024 3:22 PM

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಂಸದ ಡಿ.ಕೆ ಸುರೇಶ್ ಆರೋಪದ ಬೆನ್ನಲ್ಲೇ, ಈಗ ಅಶ್ಲೀಲ ವೀಡಿಯೋ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಹಾಸನದ ಸಂಸದರ ಸರ್ಕಾರಿ ನಿವಾಸದಲ್ಲೇ ನೀಚ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.

ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಮೀಪದಲ್ಲೇ ಸಂಸದರ ಸರ್ಕಾರಿ ನಿವಾಸವಿದೆ. 2019ರಲ್ಲಿ ಹೆಚ್.ಡಿ ದೇವೇಗೌಡ ಪ್ರಧಾನಿಯಾಗಿದ್ದಂತ ಸಂದರ್ಭದಲ್ಲಿ ಅವರಿಗೆ ಅನುಕೂಲ ಕಲ್ಪಿಸೋ ಕಾರಣಕ್ಕಾಗಿ ಸರ್ಕಾರದಿಂದಲೇ ಸಂಸದರ ನಿವಾಸವನ್ನು ಕಟ್ಟಿಸಿಕೊಡಲಾಗಿತ್ತು. ಹಾಸನ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾದ ನಂತ್ರ, ಅವರಿಗೆ ನಿವಾಸವನ್ನು ಹಸ್ತಾಂತರಿಸಲಾಗಿತ್ತು.

ಪ್ರಜ್ವಲ್ ರೇವಣ್ಣ ಅವರು ಹಾಸನಕ್ಕೆ ಬಂದಾಗಲೆಲ್ಲೇ ಸಂಸದರ ನಿವಾಸದಲ್ಲೇ ಉಳಿದು ಕೊಳ್ಳುತ್ತಿದ್ದರಂತೆ. ಎರಡು ಅಂತಸ್ತು ಒಳಗೊಂಡಿರುವಂತ ಸಂಸದರ ನಿವಾಸದಲ್ಲಿ ಕೆಳ ಅಂತಸ್ತು ಹಾಗೂ ಮೊದಲ ಮಹಡಿಯನ್ನು ಒಳಗೊಂಡಿರುವಂತ ನಿವಾಸವಾಗಿದೆ. ಇದೇ ನಿವಾಸದಲ್ಲಿ ಅಂದು ದೇವೇಗೌಡ ಅವರಿಗೆ ಅನುಕೂಲವಾಗಲಿ ಅಂತ ಲಿಫ್ಟ್ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಹಾಸನಕ್ಕೆ ಬಂದಾಗಲೆಲ್ಲ ಸಂಸದ ಪ್ರಜ್ವಲ್ ರೇವಣ್ಣ ಇದೇ ನಿವಾಸದಲ್ಲಿ ಉಳಿದುಕೊಳ್ಳುತ್ತಿದ್ದರಂತೆ. ಒಟ್ಟು 4 ಕೊಠಡಿಗಳನ್ನು ಈ ಸರ್ಕಾರಿ ನಿವಾಸ ಒಳಗೊಂಡಿದೆ. ನೆಲ ಅಂತಸ್ತಿನಲ್ಲಿ ಎರಡು ಕೊಠಡಿ, ಮೊದಲ ಮಹಡಿಯಲ್ಲಿ ಎರಡು ಕೊಠಡಿಗಳಿದ್ದಾವೆ. ಇಂತಹ ಸಂಸದರ ಸರ್ಕಾರಿ ನಿವಾಸದಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳನ್ನು ಒಳಗೊಂಡು ವೈರಲ್ ಆಗಿರುವಂತ ನೀಚ ಕೃತ್ಯವನ್ನು ಎಸಗಿರೋದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ತನಿಖೆಯಿಂದ ಮಾಹಿತಿ ತಿಳಿದು ಬರಬೇಕಿದೆ.

ಬೆಂಗಳೂರು: ಸಹಪಾಠಿಯಿಂದ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ 10ನೇ ತರಗತಿ ವಿದ್ಯಾರ್ಥಿ ಬಂಧನ

‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಬಿಡುಗಡೆಗೆ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ಯೇ ಕಾರಣ- ರಮೇಶ್ ಬಾಬು

BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

27/01/2026 9:11 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ರಾಬರಿ : ಗನ್ ತೋರಿಸಿ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ದರೋಡೆ.!

27/01/2026 8:38 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆಜೋಳಕ್ಕೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿಗೆ ಹೆಸರು ನೋಂದಾಯಿಸಿ

27/01/2026 8:12 PM2 Mins Read
Recent News

ಸಾರ್ವಜನಿಕರೇ ನಿಮ್ಮ `ಆಧಾರ್ ಕಾರ್ಡ್’ ದುರುಪಯೋಗವಾಗುತ್ತಿದೆಯೇ? ತಿಳಿಯಲು ಜಸ್ಟ್ ಹೀಗೆ ಮಾಡಿ.!

28/01/2026 5:07 AM

BIG NEWS : ಸಾರ್ವಜನಿಕರೇ ಗಮನಿಸಿ : ಫೆ.1 ಬದಲಾಗಲಿದೆ ಈ ಎಲ್ಲಾ ಪ್ರಮುಖ ನಿಯಮಗಳು |New Rules from ‍Feb 2026

28/01/2026 5:00 AM

ಆದಾಯ ತೆರಿಗೆದಾರರೇ ಗಮನಿಸಿ : ಏ.1ರಿಂದ ಜಾರಿಗೆ ಬರಲಿವೆ ಹೊಸ `ತೆರಿಗೆ ನಿಯಮಗಳು’ | New Income Tax Rules

28/01/2026 4:50 AM

‘ಪಿಎಂ ಸೂರ್ಯ ಘರ್’ ಯೋಜನೆ ಲಾಭವೇನು.? ಅರ್ಜಿ ಸಲ್ಲಿಕೆ ಹೇಗೆ.? 5 kW ಪ್ಯಾನಲ್’ಗೆ ಎಷ್ಟು ವೆಚ್ಚವಾಗುತ್ತೆ ಗೊತ್ತಾ?

27/01/2026 10:13 PM
State News
KARNATAKA

BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

By kannadanewsnow5727/01/2026 9:11 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ಸಂಭವಿಸಿದ್ದು, ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ…

BREAKING : ಬೆಂಗಳೂರಿನಲ್ಲಿ ಮತ್ತೊಂದು ರಾಬರಿ : ಗನ್ ತೋರಿಸಿ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ದರೋಡೆ.!

27/01/2026 8:38 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆಜೋಳಕ್ಕೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿಗೆ ಹೆಸರು ನೋಂದಾಯಿಸಿ

27/01/2026 8:12 PM

ಮದುವೆಯಾದ 45 ದಿನಕ್ಕೆ ಪತ್ನಿ ಪರಾರಿ : ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ, ಯುವತಿ ಸೋದರಮಾವನು ಸೂಸೈಡ್.!

27/01/2026 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.