Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ; ಈ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ ಸಾಧ್ಯತೆ ಇಲ್ಲ

19/02/2026 8:19 PM

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಹೆಚ್ಚುವರಿ SPP ಹುದ್ದೆಗೆ ‘ಜಾಯ್ನಾ ಕೊಥಾರಿ’ ರಾಜೀನಾಮೆ | Jayna Kothari
KARNATAKA

BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಹೆಚ್ಚುವರಿ SPP ಹುದ್ದೆಗೆ ‘ಜಾಯ್ನಾ ಕೊಥಾರಿ’ ರಾಜೀನಾಮೆ | Jayna Kothari

By kannadanewsnow0911/06/2024 5:40 PM

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಇಂತಹ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದಾರೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣ, ಭವಾನಿ ರೇವಣ್ಣ ವಿರುದ್ಧದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆ ನಡೆಸುತ್ತಿದೆ. ಈಗಾಗಲೇ ಹಲವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದಂತ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಸಮರ್ಥವಾಗೇ ವಾದಿಸಿದ್ದರು.

ಪ್ರಜ್ವಲ್, ರೇವಣ್ಣ, ಭವಾನಿ ಅವರು ಪ್ರಕರಣದಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಂತ ವೇಳೆಯಲ್ಲಿ ಎಸ್ಐಟಿ ಪರವಾಗಿ ಹೆಚ್ಚುವರಿ ಎಸ್ ಪಿಪಿಯಾಗಿ ವಾದಿಸಿದ್ದಂತ ಜಾಯ್ನಾ ಕೊಥಾರಿ ಅವರು, ಜಾಮೀನು ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ಎಸ್ಐಟಿ ಅಧಿಕಾರಿಳ ವಶಕ್ಕೆ ನೀಡುವಂತೆಯೂ ಕೋರಿದ್ದರು. ಈ ರೀತಿಯಾಗಿ ವಾದಿಸಿದ್ದಂತ ಹೆಚ್ಚುವರಿ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.

BREAKING: ವಿಮಾನ ಅಪಘಾತದಲ್ಲಿ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ 9 ಮಂದಿ ಸಾವು: ಅಧ್ಯಕ್ಷರ ಖಚಿತ ಮಾಹಿತಿ

BREAKING: ಮೈಸೂರು ದಸರಾ ಖ್ಯಾತಿಯ ‘ಆನೆ ಅಶ್ವತ್ಥಾಮ’ ಇನ್ನಿಲ್ಲ

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM1 Min Read

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM1 Min Read

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM1 Min Read
Recent News

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ; ಈ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ ಸಾಧ್ಯತೆ ಇಲ್ಲ

19/02/2026 8:19 PM

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM
State News
KARNATAKA

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

By kannadanewsnow0919/02/2026 8:40 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನ್ಯ ಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಯಾವಕರಿಂದ ಹಲ್ಲೆ…

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.