Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕ್ ಉದ್ವಿಗ್ನತೆಯನ್ನು ನೈಜ ಪರಿಸ್ಥಿತಿಯಲ್ಲಿ ಶಸ್ತ್ರಾಸ್ತ್ರ ಪರೀಕ್ಷಿಸಲು ಚೀನಾ ಬಳಸಿಕೊಂಡಿದೆ: ವರದಿ

22/11/2025 11:43 AM

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ 3 ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

22/11/2025 11:42 AM

Shocking: ಕೆಲಸದ ಸಮಯದಲ್ಲಿ ಪೋರ್ನ್ ವಿಡಿಯೋ ವೀಕ್ಷಿಸುತ್ತಿದ್ದ ಅಂಚೆ ಉದ್ಯೋಗಿ, ಮುಂದೇನಾಯ್ತು ಗೊತ್ತೇ? Watch video

22/11/2025 11:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಹೆಚ್ಚುವರಿ SPP ಹುದ್ದೆಗೆ ‘ಜಾಯ್ನಾ ಕೊಥಾರಿ’ ರಾಜೀನಾಮೆ | Jayna Kothari
KARNATAKA

BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಹೆಚ್ಚುವರಿ SPP ಹುದ್ದೆಗೆ ‘ಜಾಯ್ನಾ ಕೊಥಾರಿ’ ರಾಜೀನಾಮೆ | Jayna Kothari

By kannadanewsnow0911/06/2024 5:40 PM

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಇಂತಹ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದಾರೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣ, ಭವಾನಿ ರೇವಣ್ಣ ವಿರುದ್ಧದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆ ನಡೆಸುತ್ತಿದೆ. ಈಗಾಗಲೇ ಹಲವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದಂತ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಸಮರ್ಥವಾಗೇ ವಾದಿಸಿದ್ದರು.

ಪ್ರಜ್ವಲ್, ರೇವಣ್ಣ, ಭವಾನಿ ಅವರು ಪ್ರಕರಣದಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಂತ ವೇಳೆಯಲ್ಲಿ ಎಸ್ಐಟಿ ಪರವಾಗಿ ಹೆಚ್ಚುವರಿ ಎಸ್ ಪಿಪಿಯಾಗಿ ವಾದಿಸಿದ್ದಂತ ಜಾಯ್ನಾ ಕೊಥಾರಿ ಅವರು, ಜಾಮೀನು ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ಎಸ್ಐಟಿ ಅಧಿಕಾರಿಳ ವಶಕ್ಕೆ ನೀಡುವಂತೆಯೂ ಕೋರಿದ್ದರು. ಈ ರೀತಿಯಾಗಿ ವಾದಿಸಿದ್ದಂತ ಹೆಚ್ಚುವರಿ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.

BREAKING: ವಿಮಾನ ಅಪಘಾತದಲ್ಲಿ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ 9 ಮಂದಿ ಸಾವು: ಅಧ್ಯಕ್ಷರ ಖಚಿತ ಮಾಹಿತಿ

BREAKING: ಮೈಸೂರು ದಸರಾ ಖ್ಯಾತಿಯ ‘ಆನೆ ಅಶ್ವತ್ಥಾಮ’ ಇನ್ನಿಲ್ಲ

Share. Facebook Twitter LinkedIn WhatsApp Email

Related Posts

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ 3 ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

22/11/2025 11:42 AM3 Mins Read

BREAKING : ಬೆಂಗಳೂಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲ ಆರೋಪಿಗಳು ಅರೆಸ್ಟ್, ಇದುವರೆಗೂ 6 ಕೋಟಿ 70 ಲಕ್ಷ ಹಣ ವಶಕ್ಕೆ

22/11/2025 11:28 AM1 Min Read

BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲಾ ಆರೋಪಿಗಳು ಅರೆಸ್ಟ್ , 6 ಕೋಟಿ 70 ಲಕ್ಷ ಹಣ ವಶಕ್ಕೆ | Bangalore robbery case

22/11/2025 11:26 AM1 Min Read
Recent News

ಭಾರತ-ಪಾಕ್ ಉದ್ವಿಗ್ನತೆಯನ್ನು ನೈಜ ಪರಿಸ್ಥಿತಿಯಲ್ಲಿ ಶಸ್ತ್ರಾಸ್ತ್ರ ಪರೀಕ್ಷಿಸಲು ಚೀನಾ ಬಳಸಿಕೊಂಡಿದೆ: ವರದಿ

22/11/2025 11:43 AM

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ 3 ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

22/11/2025 11:42 AM

Shocking: ಕೆಲಸದ ಸಮಯದಲ್ಲಿ ಪೋರ್ನ್ ವಿಡಿಯೋ ವೀಕ್ಷಿಸುತ್ತಿದ್ದ ಅಂಚೆ ಉದ್ಯೋಗಿ, ಮುಂದೇನಾಯ್ತು ಗೊತ್ತೇ? Watch video

22/11/2025 11:34 AM

BREAKING : ಬೆಂಗಳೂಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲ ಆರೋಪಿಗಳು ಅರೆಸ್ಟ್, ಇದುವರೆಗೂ 6 ಕೋಟಿ 70 ಲಕ್ಷ ಹಣ ವಶಕ್ಕೆ

22/11/2025 11:28 AM
State News
KARNATAKA

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ 3 ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

By kannadanewsnow0522/11/2025 11:42 AM KARNATAKA 3 Mins Read

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ…

BREAKING : ಬೆಂಗಳೂಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲ ಆರೋಪಿಗಳು ಅರೆಸ್ಟ್, ಇದುವರೆಗೂ 6 ಕೋಟಿ 70 ಲಕ್ಷ ಹಣ ವಶಕ್ಕೆ

22/11/2025 11:28 AM

BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲಾ ಆರೋಪಿಗಳು ಅರೆಸ್ಟ್ , 6 ಕೋಟಿ 70 ಲಕ್ಷ ಹಣ ವಶಕ್ಕೆ | Bangalore robbery case

22/11/2025 11:26 AM

ALERT : ಪೋಷಕರೇ ಎಚ್ಚರ : ಅತಿಯಾದ `ಮೊಬೈಲ್’ ಬಳಕೆಯಿಂದ ದುರ್ಬಲವಾಗುತ್ತಿದೆ ‘ಮಕ್ಕಳ ಹೃದಯ’.!

22/11/2025 11:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.