Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಧರ್ಮಸ್ಥಳ ಕೇಸ್: ‘ಮೀಸಲು ಅರಣ್ಯ’ದೊಳಗೆ ಶವ ಹೂತವರ ವಿರುದ್ಧವೂ ‘ಕಾನೂನು ಕ್ರಮ’

06/08/2025 4:35 PM

‘ICC’ ಶ್ರೇಯಾಂಕದಲ್ಲಿ ‘ಸಿರಾಜ್’ ವೃತ್ತಿ ಜೀವನದ ಅತಿದೊಡ್ಡ ಜಿಗಿತ, ಕನ್ನಡಿಗ ‘ಪ್ರಸಿದ್ಧ್ ಕೃಷ್ಣ’ ಮಿಂಚಿಂಗ್, ಟಾಪ್ 10 ಪಟ್ಟಿ ನೋಡಿ!

06/08/2025 4:30 PM

ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

06/08/2025 4:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಮೋದಿಯವರೇ ಇದರ ಬಗ್ಗೆ ನಿಮ್ಮ ಮೌನವೇಕೆ? – ಮಂಜುಳಾ ನಾಯ್ಡು ಪ್ರಶ್ನೆ
KARNATAKA

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಮೋದಿಯವರೇ ಇದರ ಬಗ್ಗೆ ನಿಮ್ಮ ಮೌನವೇಕೆ? – ಮಂಜುಳಾ ನಾಯ್ಡು ಪ್ರಶ್ನೆ

By kannadanewsnow0928/04/2024 2:54 PM

ಬೆಂಗಳೂರು: ಮೋದಿ ಅವರೇ ನಿಮ್ಮ ಮಿತ್ರ ಪಕ್ಷದ ಅಭ್ಯರ್ಥಿ ಸಾವಿರಾರು ಮಹಿಳೆಯರ ಮಾಂಗಲ್ಯ ಕಸಿದಿದ್ದಾರೆ. ಇದರ ವಿರುದ್ಧ ನಿಮ್ಮ ಮೌನವೇಕೆ? ನಿಮ್ಮ ಮಾಂಗಲ್ಯ ಕಸಿಯುವ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು, ಕ್ಷಮೆ ಕೇಳಬೇಕು. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತಮ್ಮ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ಕೊಡಬೇಕು ಎಂಬುದಾಗಿ ಕಾಂಗ್ರೆಸ್ ನ ಮಂಜುಳಾ ನಾಯ್ಡು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಜ್ವಲ್ ರೇವಣ್ಣ ಅವರ ಕಾಮ ಕಾಂಡ ಇಡೀ ವಿಶ್ವ, ದೇಶದ ನಾಗರೀಕ ಸಮಾಜ ತಲೆ ತಗ್ಗಿಸುವ ಹಾಗೂ ಅವಮಾನಕರ ಸಂಗತಿ. ಕೆಲಸದ ಜಾಗದಲ್ಲಿ ಹೆಣ್ಣುಮಕ್ಕಳ ಮೇಲೆ ಶೋಷಣೆ ನಡೆಯುತ್ತದೆ ಎಂದು ಕಾನೂನು ತರುವ ರಾಜಕಾರಣಿಯೇ ತನ್ನ ಸುತ್ತ ಇರುವ ಮಹಿಳೆಯರನ್ನು ಬಳಿಸಿಕೊಂಡು ಮಾಡಿರುವ ಕೃತ್ಯ ನಾಚಿಕೆಗೇಡು ಎಂಬುದಾಗಿ ಕಿಡಿಕಾರಿದರು.

ನೂರಾರು ವರ್ಷಗಳಿಂದ ಹೋರಾಟ ಮಾಡಿ ಮಹಿಳೆಯರ ಬದುಕಿಗೆ ಘನತೆ ತಂದು ಕೊಟ್ಟರೆ ಇವರು ಅದನ್ನು ಹಾಳು ಮಾಡಿ ಕೆಟ್ಟ ಉದಾಹರಣೆಯನ್ನು ಸಮಾಜಕ್ಕೆ ಕೊಟ್ಟಿರುವುದು ಹೀನ ಕೃತ್ಯ. ಶೋಷಣೆಗೆ ಒಳಗಾದ ಮಹಿಳೆಯರು ಹೊರಬಂದು ಈತನ ವಿರುದ್ಧ ನಿಲ್ಲಬೇಕಾಗಿದೆ. ಎಸ್ ಐ ಟಿ ಮತ್ತು ಕೋರ್ಟ್ ಮಾನಿಟರಿಂಗ್ ಎಲ್ಲವು ಒಟ್ಟಾಗಿ ನಡೆಯಬೇಕಿದೆ. ಸಾಮಾಜಿಕ ಜಾಲತಾಣಗಳಿಂದ ಹೊರಗೆ ಬರದೇ ಇದ್ದರೆ ಇನ್ನಷ್ಟು ಸಾವಿರಾರು ಹೆಣ್ಣುಮಕ್ಕಳ ಮಾನ ಹರಾಜಾಗಿ ಹೋಗುತ್ತಿತ್ತು. ನಮ್ಮ ಕಾಂಗ್ರೆಸ್ ಸರ್ಕಾರ ಈ ಮಾನಗೆಟ್ಟ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದೆ ಎಂದರು.

ಇಂತಹ ಕೃತ್ಯಗಳನ್ನು ಇತಿಹಾಸದಲ್ಲಿ ಕೇಳುತ್ತಾ ಇದ್ದೆವು. ಆದರೆ ಇಂದು ಕಣ್ಣಾರೆ ಕಂಡಿದ್ದೇವೆ. ಹಿಟ್ಲರ್ ನಂತೆ ಪ್ರಜ್ವಲ್ ರೇವಣ್ಣ ನಡೆದುಕೊಂಡಿದ್ದಾನೆ. ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಆರೋಪಿಗೆ ಉಗ್ರವಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶದ ಪ್ರಧಾನಿ ಮೋದಿ ಅವರಿಗೆ ಮೊದಲು ನಾಚಿಕೆ ಆಗಬೇಕು. ಕಾಂಗ್ರೆಸ್ ಮಹಿಳೆಯರ ಮಾಂಗಲ್ಯ ಕಾಸಿಯುತ್ತದೆ ಎಂದು ಹೇಳಿದ್ದಾರೆ. ದೇಶದ ಪ್ರಧಾನಿ ನಿರುದ್ಯೋಗ, ಆರ್ಥಿಕತೆ, ಆಡಳಿತ, ನೀತಿಗಳ ಬಗ್ಗೆ ಮಾತನಾಡಬೇಕು. ಅವರೇ ಹೀಗೆ ಮಾತನಾಡಿ ಹುದ್ದೆಗೆ ಇದ್ದ ಘನತೆ ಹಾಳು ಮಾಡಿದ್ದಾರೆ ಎಂಬುದಾಗಿ ಗುಡುಗಿದರು.

BREAKING: ಹಾಸನ ‘ಪೆನ್ ಡ್ರೈವ್’ ಕೇಸ್: ತನಿಖೆಗೆ ‘SIT ತಂಡ’ ರಚಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ

ಕೇಂದ್ರದ ವಿಷಯ ಹಾಗಿರಲಿ, ಜನರಿಗೆ ಇವರೆಷ್ಟು ಪರಿಹಾರ ಕೊಟ್ಟಿದ್ದಾರೆ: ರಾಜ್ಯ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

Share. Facebook Twitter LinkedIn WhatsApp Email

Related Posts

BREAKING: ಧರ್ಮಸ್ಥಳ ಕೇಸ್: ‘ಮೀಸಲು ಅರಣ್ಯ’ದೊಳಗೆ ಶವ ಹೂತವರ ವಿರುದ್ಧವೂ ‘ಕಾನೂನು ಕ್ರಮ’

06/08/2025 4:35 PM1 Min Read

ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

06/08/2025 4:28 PM2 Mins Read

ಅವಕಾಶ ಸಿಕ್ಕರೆ ಗೃಹ ಸಚಿವರು ಮುಂದಿನ ‘CM’ ಅಗಲಿ : ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ಬೀಸಿದ ಸ್ವಾಮೀಜಿಗಳು!

06/08/2025 4:26 PM1 Min Read
Recent News

BREAKING: ಧರ್ಮಸ್ಥಳ ಕೇಸ್: ‘ಮೀಸಲು ಅರಣ್ಯ’ದೊಳಗೆ ಶವ ಹೂತವರ ವಿರುದ್ಧವೂ ‘ಕಾನೂನು ಕ್ರಮ’

06/08/2025 4:35 PM

‘ICC’ ಶ್ರೇಯಾಂಕದಲ್ಲಿ ‘ಸಿರಾಜ್’ ವೃತ್ತಿ ಜೀವನದ ಅತಿದೊಡ್ಡ ಜಿಗಿತ, ಕನ್ನಡಿಗ ‘ಪ್ರಸಿದ್ಧ್ ಕೃಷ್ಣ’ ಮಿಂಚಿಂಗ್, ಟಾಪ್ 10 ಪಟ್ಟಿ ನೋಡಿ!

06/08/2025 4:30 PM

ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

06/08/2025 4:28 PM

ಅವಕಾಶ ಸಿಕ್ಕರೆ ಗೃಹ ಸಚಿವರು ಮುಂದಿನ ‘CM’ ಅಗಲಿ : ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ಬೀಸಿದ ಸ್ವಾಮೀಜಿಗಳು!

06/08/2025 4:26 PM
State News
KARNATAKA

BREAKING: ಧರ್ಮಸ್ಥಳ ಕೇಸ್: ‘ಮೀಸಲು ಅರಣ್ಯ’ದೊಳಗೆ ಶವ ಹೂತವರ ವಿರುದ್ಧವೂ ‘ಕಾನೂನು ಕ್ರಮ’

By kannadanewsnow0906/08/2025 4:35 PM KARNATAKA 1 Min Read

ಬೀದರ್ : ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್.ಐ.ಟಿ.ಗೆ  ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ…

ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

06/08/2025 4:28 PM

ಅವಕಾಶ ಸಿಕ್ಕರೆ ಗೃಹ ಸಚಿವರು ಮುಂದಿನ ‘CM’ ಅಗಲಿ : ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ಬೀಸಿದ ಸ್ವಾಮೀಜಿಗಳು!

06/08/2025 4:26 PM

BREAKING : 2026ರ ಫೆಬ್ರವರಿಯಲ್ಲಿ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಾಧ್ಯತೆ!

06/08/2025 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.