ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಕೋಶದಲ್ಲಿದ್ದು ಹಿಂದೂ ಅಧಿಕಾರಿಗಳು ಅವರನ್ನು ಸ್ಥಳ ಮಹಾಜರಿಗಾಗಿ ಹಾಸನ ಜಿಲ್ಲೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಹಾಸನದ ಸಂಸದರ ನಿವಾಸದಲ್ಲಿ ಸತತ ನಾಲ್ಕು ಗಂಟೆಗಳ ಕಾಲ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು.

ಹೌದು ಪ್ರಜ್ವಲ ರೇವಣ್ಣ ಅವರನ್ನು SIT ಅಧಿಕಾರಿಗಳು ಹಾಸನ, ಹೊಳೆನರಸೀಪುರಕ್ಕೆ ಇಂಡಬಕರೆದು ತಂದು ಸತತ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ಪ್ರಕ್ರಿಯೆ ಮುಗಿಸಿ 4 ವಾಹನಗಳಲ್ಲಿ ತೆರಳಿದ ಎಸ್ಐಟಿ. ಈ ವೇಳೆ ಪ್ರಜ್ವಲ್ ರೇವಣ್ಣನನ್ನು ಕರೆದೊಯ್ಯುವಾಗ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಜರುಗಿತು. ಪ್ರಜ್ವಲ್ ಮತ್ತು ಎಚ್ ಡಿ ರೇವಣ್ಣಗೆ ಜೈ ಎಂದು ಬೆಂಬಲಿಗರು ಘೋಷಣೆ ಕೂಗಿದರು.ಪ್ರಜ್ವಲ್ ರೇವಣ್ಣ ಕುಳಿತಿದ್ದ ಎಸ್ಐಟಿ ವಾಹನ ಹಿಂಬಾಲಿಸಿ ಘೋಷಣೆ ಕೂಗಿದರು.

 

Share.
Exit mobile version