BREAKING: ನೀನು ಎಲ್ಲೇ ಇದ್ದರೂ ಬಂದು ಪೊಲೀಸರ ಮುಂದೆ ಶರಣಾಗು: ‘ಪ್ರಜ್ವಲ್’ಗೆ HD ದೇವೇಗೌಡ ಖಡಕ್ ವಾರ್ನಿಂಗ್

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ಮರೆಸಿಕೊಂಡಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ವಿದೇಶದಿಂದ ಬೇಗ ವಾಪಸ್ ಆಗಬೇಕು ಎಂದು ಮೂಲಕ ವಾರ್ನಿಂಗ್ ಕೊಟ್ಟಿದ್ದಾರೆ. ಹೌದು ಟ್ವೀಟ್ ಮೂಲಕ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ವಾರ್ನಿಂಗ್ ಕೊಟ್ಟ ದೇವೇಗೌಡರು ಕೂಡಲೇ ಪ್ರಜ್ವಲ್ ರೇವಣ್ಣ ವಾಪಸ್ ಬರಬೇಕು. ಪ್ರಜ್ವಲ್ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು. … Continue reading BREAKING: ನೀನು ಎಲ್ಲೇ ಇದ್ದರೂ ಬಂದು ಪೊಲೀಸರ ಮುಂದೆ ಶರಣಾಗು: ‘ಪ್ರಜ್ವಲ್’ಗೆ HD ದೇವೇಗೌಡ ಖಡಕ್ ವಾರ್ನಿಂಗ್